SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ‘ಬಿಗ್‌ ಶಾಕ್‌’: ‘ಉಚಿತ ವಿದ್ಯುತ್ ಯೋಜನೆ’ ಆದೇಶ ವಾಪಸ್ಸು

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ ಒಳಗೊಂಡಂತೆ … Continue reading SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ‘ಬಿಗ್‌ ಶಾಕ್‌’: ‘ಉಚಿತ ವಿದ್ಯುತ್ ಯೋಜನೆ’ ಆದೇಶ ವಾಪಸ್ಸು