Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/05/2026 2:11 PM

ಚಿನ್ನದ ವ್ಯಾಪಾರದಲ್ಲಿ ಹೊಸ ಕ್ರಾಂತಿ: `NSE’ಯಿಂದ ‘ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ’ ಬಿಡುಗಡೆ

06/05/2026 1:45 PM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ‘ಶಿಕ್ಷಣ ಇಲಾಖೆ’ಯ ಅಧಿಕಾರಿ, ಸಿಬ್ಬಂದಿಗಳಿಗೆ ಬಿಗ್ ಶಾಕ್: ವಸತಿ ಕೊಠಡಿಗಳ ‘ಬಾಡಿಗೆ ದರ’ ಹೆಚ್ಚಳ
KARNATAKA

BIG NEWS: ರಾಜ್ಯದ ‘ಶಿಕ್ಷಣ ಇಲಾಖೆ’ಯ ಅಧಿಕಾರಿ, ಸಿಬ್ಬಂದಿಗಳಿಗೆ ಬಿಗ್ ಶಾಕ್: ವಸತಿ ಕೊಠಡಿಗಳ ‘ಬಾಡಿಗೆ ದರ’ ಹೆಚ್ಚಳ

By kannadanewsnow0914/11/2024 5:04 PM

ಬೆಂಗಳೂರು: ರಾಜ್ಯದಲ್ಲಿರುವಂತ ಶಿಕ್ಷಣ ಕಲ್ಯಾಣ ನಿಧಿಯ ವಸತಿ ಕೊಠಡಿಗಳ ಬಾಡಿಗೆ ದರವನ್ನು ಪರಿಷ್ಕರಿಸಿ ಆದೇಶಿಸಲಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ, ಇತರೆ ಇಲಾಖೆಯವರಿಗೆ ಬಿಗ್ ಶಾಕ್ ಅನ್ನು ನೀಡಲಾಗಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಶಿಕ್ಷಣ ಕಲ್ಯಾಣ ನಿಧಿಯ ಕಾರ್ಯದರ್ಶಿ, ಖಜಾಂಚಿಗಳು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಅದರಲ್ಲಿ ಶಿಕ್ಷಕರ ಕಲ್ಯಾಣ ನಿಧಿಯ ಸಭಾಂಗಣ, ವಸತಿ ಕೊಠಡಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಿದ್ದು, ದಿನಾಂಕ 10-10-2024ರಂದು ನಡೆದ ರಾಜ್ಯ ಸಮಿತಿ ಸಭೆಯ ತೀರ್ಮಾನದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಲಿ ಇರುವ ಬಾಡಿಗೆ ದರಗಳನ್ನು ಪರಿಷ್ಕರಿಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.

ಹೀಗಿದೆ ಪರಿಷ್ಕೃತ ದರಪಟ್ಟಿ

  • ಸಭಾಂಗಣ – ವಿದ್ಯಾರ್ಥಿಗಳ, ಶಿಕ್ಷಕರ ನೋಂದಾಯಿತ ಸಂಘಗಳಿಗೆ, ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳಿಗೆ ರೂ.15000 ಇದ್ದಂತ ದರವನ್ನು ರೂ.20000 ಹಾಗೂ ಜಿಎಸ್ಟಿಗೆ ಹೆಚ್ಚಿಸಲಾಗಿದೆ.
  • ಇನ್ನೂ ಸಭಾಂಗಣವನ್ನು ಇತರೆ ಇಲಾಖೆಯ ಕಾರ್ಯಕ್ರಮಗಳಿಗೆ, ಖಾಸಗಿ ಸಭೆ ಸಮಾರಂಭಗಳಿಗೆ ನಿಗದಿ ಪಡಿಸಿದ್ದಂತ ರೂ.62000 ದರವನ್ನು ಹಾಗೆಯೇ ಮುಂದುವರೆಸಲಾಗಿದೆ.
  • ವಸತಿ ಕೊಠಡಿ 2 ಹಾಸಿಗೆಗಳ ಬಾಡಿಗೆ ದರವನ್ನು ಶಿಕ್ಷಕರಿಗೆ ಹಾಗೂ ಇಲಾಖಾಧಿಕಾರಿಗಳಿಗೆ ರೂ.200 ಇದ್ದದ್ದು, ರೂ.400ಕ್ಕೆ ಹೆಚ್ಚಿಸಲಾಗಿದೆ. ಇತರೆ ಇಲಾಖೆಯವರಿಗೆ ರೂ.400 ಇದ್ದ ದರವನ್ನು ರೂ.500ಕ್ಕೆ ಏರಿಸಲಾಗಿದೆ.
  • ವಸತಿ ಕೊಠಡಿಯ 3 ಹಾಸಿಗೆಗಳ ಬಾಡಿಗೆ ದರವನ್ನು ಶಿಕ್ಷಕರಿಗೆ ಹಾಗೂ ಇಲಾಖಾಧಿಕಾರಿ, ಸಿಬ್ಬಂದಿಗಳಿಗೆ ಈ ಹಿಂದೆ ರೂ.300 ನಿಗದಿ ಪಡಿಸಲಾಗಿತ್ತು. ಈ ದರವನ್ನು ರೂ.600ಕ್ಕೆ ಹೆಚ್ಚಿಸಲಾಗಿದೆ. ಇತರೆ ಇಲಾಖೆಯವರಿಗೆ ರೂ.650 ಇದ್ದ ದರವನ್ನು ರೂ.800ಕ್ಕೆ ಪರಿಷ್ಕರಿಸಲಾಗಿದೆ.
  • 4 ಹಾಸಿಗೆಗಳ ವಸತಿ ಕೊಠಡಿ ಬಾಡಿಗೆ ದರವನ್ನು ಇಲಾಖೆಯವರಿಗೆ ರೂ.350 ಇದ್ದದ್ದು ರೂ.800ಕ್ಕೆ, ಇತರರಿಗೆ ರೂ.800 ಇದ್ದದ್ದು ರೂ.1000ಕ್ಕೆ ಹೆಚ್ಚಳ ಮಾಡಲಾಗಿದೆ.
  • ಡಾರ್ಮಿಟರಿಗೆ ಶಿಕ್ಷಕರಿಗೆ ಹಾಗೂ ಇಲಾಖಾಧಿಕಾರಿ, ಸಿಬ್ಬಂದಿಗಳಿಗೆ ಒಬ್ಬರಿಗೆ ವಾಸ್ತವ್ಯಕ್ಕಾಗಿ ರೂ.75 ಇದ್ದ ದರವನ್ನು ರೂ.100ಕ್ಕೆ, ಇತರೆ ಇಲಾಖೆಯವರಿಗೆ ಒಬ್ಬರಿಗೆ ವಾಸ್ತವ್ಯಕ್ಕೆ ಇದ್ದ ದರವನ್ನು ರೂ.100ರಿಂದ 200ಕ್ಕೆ ಹೆಚ್ಚಿಸಲಾಗಿದೆ.
  • ವಿಐಪಿ 2 ಹಾಸಿಗೆಗಳ ಕೊಠಡಿ ಬಾಡಿಗೆ ದರವನ್ನು ಶಿಕ್ಷಕರಿಗೆ ಹಾಗೂ ಇಲಾಖಾಧಿಕಾರಿ, ಸಿಬ್ಬಂದಿಗಳಿಗೆ ರೂ.1000, ಇತರೆ ಇಲಾಖೆಯವರಿಗೆ ರೂ.1800ಕ್ಕೆ ಪರಿಷ್ಕರಿಸಿ ಆದೇಶಿಸಲಾಗಿದೆ.

ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತ ಅಂದವರಿಗೆ DKS ಹೇಳಿದ್ದೇನು..?

ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ

Share. Facebook Twitter LinkedIn WhatsApp Email

Related Posts

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/05/2026 2:11 PM1 Min Read

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM2 Mins Read

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM1 Min Read
Recent News

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/05/2026 2:11 PM

ಚಿನ್ನದ ವ್ಯಾಪಾರದಲ್ಲಿ ಹೊಸ ಕ್ರಾಂತಿ: `NSE’ಯಿಂದ ‘ಎಲೆಕ್ಟ್ರಾನಿಕ್ ಗೋಲ್ಡ್ ರಶೀದಿ’ ಬಿಡುಗಡೆ

06/05/2026 1:45 PM

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM
State News
KARNATAKA

ಇದುವರೆಗೂ ನನ್ನ ರಾಹುಲ್ ಗಾಂಧಿ ಕರೆದಿಲ್ಲ, ಸದ್ಯಕ್ಕೆ ದೆಹಲಿಗೆ ಹೋಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow0506/05/2026 2:11 PM KARNATAKA 1 Min Read

ಮೈಸೂರು : ರಾಜ್ಯದಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತಂತೆ ಹೈಕಮಾಂಡ್ ಈಗಾಗಲೇ ಮಹೂರ್ತ ಫಿಕ್ಸ್ ಮಾಡಿದೆ ಎಂದು…

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

06/05/2026 1:13 PM

GOOD NEWS : ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶೀಘ್ರವೇ ‘BMTC’ ಬಸ್ ನಲ್ಲಿ ಪ್ರಿಪೇಯ್ಡ್ ಕಾರ್ಡ್ ಸೌಲಭ್ಯ!

06/05/2026 1:01 PM

ದೇವತೆಯಂತ ಇರೋ ನಿಮ್ಮನ್ನ ಬಿಟ್ಟು ಪರಸ್ತ್ರಿ ಬೆನ್ನು ಹತ್ತಿದಕ್ಕೆ ದರ್ಶನ್ ಗೆ ಈ ಸ್ಥಿತಿ : ಇನ್ಸ್ಟಾಗ್ರಾಮ್ ನಲ್ಲಿ ಕಮೆಂಟ್ ಸಖತ್ ವೈರಲ್!

06/05/2026 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.