BIG NEWS: ಬೆಂಗಳೂರಲ್ಲಿ ‘ಕನ್ನಡ ನಾಮಫಲ’ ಅಳವಡಿಸದವರಿಗೆ ಬಿಗ್ ಶಾಕ್: ‘ತಿಳುವಳಿಕೆ ನೋಟಿಸ್’ ನೀಡಲು BBMP ಸಜ್ಜು

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ ತುಷಾರ್ ಗಿರಿ ನಾಥ್ ರವರು ವಲಯ ಆಯುಕ್ತರಿಗೆ ಸೂಚನೆ ನೀಡಿದರು. ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು … Continue reading BIG NEWS: ಬೆಂಗಳೂರಲ್ಲಿ ‘ಕನ್ನಡ ನಾಮಫಲ’ ಅಳವಡಿಸದವರಿಗೆ ಬಿಗ್ ಶಾಕ್: ‘ತಿಳುವಳಿಕೆ ನೋಟಿಸ್’ ನೀಡಲು BBMP ಸಜ್ಜು