Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಾಸ್ಸಿ ವಾನ್ ಡೆರ್ ಡಸ್ಸೆನ್ ನಿವೃತ್ತಿ ಘೋಷಣೆ | Rassie Van Der Dussen

02/04/2026 3:27 PM

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಕಂದಾಯ ಸಚಿವ’ರ ಭೇಟಿ ವೇಳೆ ಕರ್ತವ್ಯಕ್ಕೆ ಗೈರಾದವರಿಗೆ ಬಿಗ್ ಶಾಕ್: ಅಧಿಕಾರಿ, ಸಿಬ್ಬಂದಿಗಳಿಗೆ ‘ಕಾರಣ ಕೇಳಿ ನೋಟಿಸ್’
KARNATAKA

BREAKING: ‘ಕಂದಾಯ ಸಚಿವ’ರ ಭೇಟಿ ವೇಳೆ ಕರ್ತವ್ಯಕ್ಕೆ ಗೈರಾದವರಿಗೆ ಬಿಗ್ ಶಾಕ್: ಅಧಿಕಾರಿ, ಸಿಬ್ಬಂದಿಗಳಿಗೆ ‘ಕಾರಣ ಕೇಳಿ ನೋಟಿಸ್’

By kannadanewsnow0930/10/2024 8:34 PM

ಬೆಂಗಳೂರು: ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರಿನ ಪೂರ್ವ ತಾಲ್ಲೂಕಿನ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಂತ 11 ಅಧಿಕಾರಿ, ಸಿಬ್ಬಂದಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅವರು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿಯ ಗ್ರೂಪ್ ಡಿ ಎನ್ ಆರ್ ಮಂಜುನಾಥ, ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ, ಎಸ್ ಡಿಎ ಬಾಲಕೃಷ್ಣ,ಡಿ, ರಕ್ಷಿತ್.ಎನ್, ಎಫ್ ಡಿಎ ಜ್ಞಾನ ಶೇಖರ್.ಎ, ಕೆ.ಪ್ರವೀಣ, ಆಹಾರ ವಿಭಾಗದ ಶಿರಸ್ತೇದಾರರಾದ ಚಂದ್ರಮ್ಮ ಸಿ, ಇಡಬ್ಲ್ಯೂ ವಿಭಾಗದ ಶಿರಸ್ತೆದಾರರಾದ ಅತಿಕ್ ಜಮೀಲ್ ಖಾನ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.

ಇದಲ್ಲದೇ ಬೆಂಗಳೂರು ಪೂರ್ವ ತಾಲ್ಲೂಕಿನ ತಹಶೀಲ್ದಾರರಾದಂತ ಬಿಎಸ್ ರಾಜೀವ್ ಕೂಡ ಕಂದಾಯ ಸಚಿವರು ತಾಲ್ಲೂಕು ಕಚೇರಿಗೆ ಭೇಟಿ ನೀಡಿದಂತ ಸಂದರ್ಭದಲ್ಲಿ ಕರ್ತವ್ಯಕ್ಕೆ ಗೈರಾಗಿದ್ದಕ್ಕೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ತಹಶೀಲ್ದಾರ್ ಗ್ರೇಡ್-2 ಶೇಖರ್.ಆರ್, ವಿಶೇಷ ತಹಶೀಲ್ದಾರ್ ಮಹೇಶ್ ಎಸ್ ಆರ್ ಅವರಿಗೂ ನೋಟಿಸ್ ನೀಡಲಾಗಿದೆ.

ಏನಿದೆ ಕಾರಣ ಕೇಳಿ ನೀಡಿದ ನೋಟಿಸ್ ನಲ್ಲಿ.?

ದಿನಾಂಕ 30-10-2024ರಂದು ಕಂದಾಯ ಸಚಿವರು ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ಸಮಯದಲ್ಲಿ ಕಚೇರಿಯ ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದಾಗ ನೀವು ಹಾಜರಾತಿ ವಹಿಯಲ್ಲಿ ಸಹಿ ಮಾಡಿರುವುದಿಲ್ಲ. ಕರ್ತವ್ಯಕ್ಕೆ ಗೈರು ಹಾಜರಾಗಿರುವುದು ಹಾಗೂ ಚಲನ-ವಲನವಹಿಯಲ್ಲಿಯೂ ಸಹ ನಮೂದು ಮಾಡದೇ ಇರುವುದು ಕಂಡು ಬಂದಿರುತ್ತದೆ ಎಂದು ತಿಳಿಸಲಾಗಿದೆ.

ನೀವು ಒಬ್ಬ ಜವಾಬ್ದಾರಿಯುತ ಅಧಿಕಾರಿಯ ಹುದ್ದೆಯಲ್ಲಿದ್ದು, ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗುವುದಕ್ಕೆ ಕಾರಣರಾಗಿರುತ್ತೀರಿ. ಇದು ಸರ್ಕಾರಿ ಕರ್ತವ್ಯದಲ್ಲಿ ನಿರ್ಲಕ್ಷ್ಯತೆ, ಬೇಜವಾಬ್ದಾರಿ ಹಾಗೂ ಉದಾಸೀನತೆಯಿಂದ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ ಎಂದಿದ್ದಾರೆ.

ಆದುದ್ದರಿಂದ ನಿಮ್ಮ ವಿರುದ್ಧ ಕೆಸಿಎಸ್ಆರ್ ನಿಯಮ 106(ಎ) ರಡಿ ನಿಯಮಾನುಸಾರ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಈ ಕಾರಣ ಕೇಳಿ ನೀಡಿರುವ ನೋಟಿಸು ತಲುಪಿದ 24 ಗಂಟೆಯ ಒಳಗೆ ನಿಮ್ಮ ಲಿಖಿತ ಸಮಜಾಯಿಸಿಯನ್ನು ಖುದ್ದು ಸಲ್ಲಿಸಬೇಕು. ತಪ್ಪಿದಲ್ಲಿ ನಿಮ್ಮ ಲಿಖಿತ ಸಮಜಾಯಿಸಿ ಏನೂ ಇಲ್ಲವೆಂದು ಭಾವಿಸಿ, ನಿಮ್ಮ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಎಚ್ಚರಿಸಲಾಗಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಬೆಂಗಳೂರಿನ ‘ಆಸ್ತಿ ಮಾಲೀಕ’ರಿಗೆ ಬಿಬಿಎಂಪಿಯಿಂದ ಮಹತ್ವದ ಮಾಹಿತಿ

BREAKING: ಬೆಂಗಳೂರಲ್ಲಿ ಕಿಲ್ಲರ್ ‘BMTC ಬಸ್’ಗೆ ಮತ್ತೊಂದು ಬಲಿ: ಬೈಕ್ ಸವಾರ ಸ್ಥಳದಲ್ಲೇ ಸಾವು | BMTC Bus

Share. Facebook Twitter LinkedIn WhatsApp Email

Related Posts

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM2 Mins Read

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM1 Min Read

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM2 Mins Read
Recent News

BREAKING: ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ರಾಸ್ಸಿ ವಾನ್ ಡೆರ್ ಡಸ್ಸೆನ್ ನಿವೃತ್ತಿ ಘೋಷಣೆ | Rassie Van Der Dussen

02/04/2026 3:27 PM

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

02/04/2026 3:23 PM

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM
State News
KARNATAKA

ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ಧರಾಮಯ್ಯ

By kannadanewsnow0902/04/2026 3:23 PM KARNATAKA 2 Mins Read

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು…

BREAKING : ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಏರಿಸಿದ ನಯಾರಾ, ಶೆಲ್​ : ಲೀಟರ್ ಗೆ 120 ರೂಪಾಯಿ ಏರಿಕೆ!

02/04/2026 3:23 PM

ಬೆಂಗಳೂರಿನ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ

02/04/2026 3:10 PM

BIG Alert: ನೀವು ‘ಡೇಟಿಂಗ್ ಆ್ಯಪ್‌’ ಬಳಸ್ತಾ ಇದ್ದೀರಾ? ಅದಕ್ಕೂ ಮುನ್ನಾ ಈ ಸುದ್ದಿ ಓದಿ.!

02/04/2026 2:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.