BIG NEWS: ‘ಕುಮ್ಕಿ ಜಮೀನು’ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ‘ಮಂಜೂರಾತಿ’ ಸಾಧ್ಯವಿಲ್ಲ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಬಿಜೆಪಿ ನಾಯಕ ವಿ. ಸುನೀಲ್‌ ಕುಮಾರ್‌ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದರು. “ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು … Continue reading BIG NEWS: ‘ಕುಮ್ಕಿ ಜಮೀನು’ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ‘ಮಂಜೂರಾತಿ’ ಸಾಧ್ಯವಿಲ್ಲ: ಸಚಿವ ಕೃಷ್ಣಭೈರೇಗೌಡ