ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ ಮಾವ ಎಂಬುದಾಗಿ ತಿಳಿದು ಬಂದಿದೆ.
ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬುರುಡೆ ತಂದು ಕೊಟ್ಟಿದ್ದೇ ಸೌಜನ್ಯ ಮಾವ ವಿಠಲ್ ಗೌಡ ಎಂಬುದಾಗಿ ಎಸ್ಐಟಿ ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಅರೆಸ್ಟ್ ಆಗುವ ಸಾಧ್ಯತೆ ಇದೆ.
ಅಂದಹಾಗೇ ಚಿನ್ನಯ್ಯ ಹಾಗೂ ವಿಠಲ್ ಗೌಡ ಜೊತೆಗೆ ಹಳೆಯ ಸ್ನೇಹ ಸಂಬಂಧವಿತ್ತಂತೆ. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ಅನ್ನು ವಿಠಲ್ ಗೌಡ ನಡೆಸುತ್ತಿದ್ದಾರೆ. ಇಂತಹ ವಿಠಲ್ ಗೌಡ ಅವರ ಅಂಗಡಿಯಲ್ಲೇ ಚಿನ್ನಯ್ಯ ತಂಗುತ್ತಿದ್ದರಂತೆ.
ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಪ್ರತಿದಿನ ಬಾದಾಮಿ ತಿನ್ನಿ, ಈ ಆರೋಗ್ಯ ಪ್ರಯೋಜನ ಪಡೆಯಿರಿ | Almond Benefits