‘ಭ್ರೂಣ ಹತ್ಯೆ’ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ‘ಪ್ರಧಾನಿ ಮೋದಿ’ಗೆ ಮಹಿಳೆ ಪತ್ರ

ರಾಮನಗರ: ಭ್ರೂಣ ಹತ್ಯೆ ಮಾಡಿಸಿ ಪರಾರಿಯಾಗಿರುವಂತ ಪ್ರಿಯಕರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಂತ ಪೊಲೀಸರ ವಿರುದ್ಧವೇ ಸಂತ್ರಸ್ತೆಯೊಬ್ಬರು ಸಿಡಿದೆದ್ದಿದ್ದಾರೆ. ಅಲ್ಲದೇ ರಾಮನಗರ ಪೊಲೀಸರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಮೂಲದ ಮಹಿಳೆಯೊಬ್ಬರು ಭ್ರೂಣ ಹತ್ಯೆ ಮಾಡಿಸಿದಂತ ಪ್ರಿಯಕರನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ತಮಗೆ ನ್ಯಾಯ ಕೊಡಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ನ್ಯಾಯ ಸಿಗದೇ ಹೋದ್ರೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ … Continue reading ‘ಭ್ರೂಣ ಹತ್ಯೆ’ ಮಾಡಿಸಿ ಪ್ರಿಯಕರ ಪರಾರಿ: ರಾಮನಗರ ಪೊಲೀಸರ ವಿರುದ್ಧ ‘ಪ್ರಧಾನಿ ಮೋದಿ’ಗೆ ಮಹಿಳೆ ಪತ್ರ