ಮುಂಬೈ: ಬಿಟೌನ್‌ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಮತ್ತು ಕಂಗನಾ ರಣಾವತ್ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಿದೆ.

HEALTH TIPS: ಕೊಲೆಸ್ಟ್ರಾಲ್‌ ಕಡಿಮೆ ಮಾಡಿಕೊಳ್ಳುವುದು ಹೇಗೆ ಗೊತ್ತಾ? ಇಲ್ಲಿದೆ ಟಿಪ್ಸ್‌|cholesterol

 

ಖಾಸಗಿ ವಾಹಿನಿಯೊಂದರಲ್ಲಿ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಕಂಗನಾ ಮಾತನಾಡಿದ್ದಾರೆ ಎಂದು ಜಾವೇದ್ ಅಖ್ತರ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಕುರಿತು ಅವರು ಕೋರ್ಟ್ ಮೆಟ್ಟಿಲು ಏರಿತ್ತು. ಹಾಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಕಂಗನಾಗೆ ನೋಟಿಸ್ ಜಾರಿ ಆಗಿತ್ತು.ಇದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯಕ್ಕೆ ಕಂಗನಾ ರಣಾವತ್‌ ಹಾಜರಾಗಿದ್ದರು. ಈ ವೇಳೆ ಕಂಗಾನ, ಜಾವೇದ್‌ ಅಖ್ತರ್‌ ನಿಂದ ನನಗೆ ಜೀವ ಬೆದರಿಕೆ ಬರುತ್ತಿದೆ ಎಂದು ಆರೋಪಿಸಿದ್ದಾರೆ. ನಾನು ಅವರಿಗೆ ಯಾವುದೇ ರೀತಿ ಅಪಮಾನ ಮಾಡಿಲ್ಲ. ನನ್ನ ಸಹೋದರಿ ಕೂಡ ಅಂತಹ ಕೆಲಸಕ್ಕೆ ಕೈ ಹಾಕಿಲ್ಲ. ಆದರೂ, ನನ್ನ ವಿರುದ್ಧ ಅವರು ಬೆದರಿಕೆ ಹಾಕಿದ್ದಾರೆ’ ಎಂದು ಹೇಳಿದ್ದಾರೆ.

Share.
Exit mobile version