BREAKING: ‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಬದಲಿ ನಿವೇಶನ ಕೋರಿ ‘ಸಿದ್ಧರಾಮಯ್ಯ’ ಬರೆದಿದ್ದ ‘ಪತ್ರ ವೈರಲ್’ | MUDA scam

ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ ಅವರು ಮುಡಾಗೆ ಬದಲಿ ನಿವೇಶನಕ್ಕಾಗಿ ಖುದ್ದು ಬರೆದಿದ್ದಂತ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ನನಗೆ ಅಧಿಕಾರ, ಹಣದ ಮೇಲೆ ವ್ಯಾಮೋಹವೂ ಇಲ್ಲ. ನಾನು ನನ್ನ ಅಧಿಕಾರವನ್ನು ಶೋಷಿತರು, ದಲಿತರ … Continue reading BREAKING: ‘ಮುಡಾ ಹಗರಣ’ಕ್ಕೆ ಬಿಗ್ ಟ್ವಿಸ್ಟ್: ಬದಲಿ ನಿವೇಶನ ಕೋರಿ ‘ಸಿದ್ಧರಾಮಯ್ಯ’ ಬರೆದಿದ್ದ ‘ಪತ್ರ ವೈರಲ್’ | MUDA scam