BIGG NEWS : ಪಿರಿಯಾಪಟ್ಟಣದ ಚರ್ಚ್ ಮೇಲೆ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಂಬಳ ನೀಡದಿದ್ದಕ್ಕೆ ಕೃತ್ಯ, ಓರ್ವ ಅರೆಸ್ಟ್

ಮೈಸೂರು : ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ವರದಿಯಾಗಿತ್ತು. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಒಂದು ಸಿಕ್ಕಿದೆ. ವಿಚಾರಣೆ ವೇಳೆ ಆರೋಪಿ ಸಂಬಳ ನೀಡದಿದ್ದಕ್ಕೆ ಕಳ್ಳತನ ಮಾಡಲಾಗಿದೆ ಎಂದು ಬಾಯ್ಬಿಟ್ಟಿದ್ದಾನೆ. ಈ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆ ನೀಡಿದ್ದು, ವಿಶ್ವ ಎಂಬ ಪೌರ ಕಾರ್ಮಿಕನನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ. ಎರಡು ತಿಂಗಳಿನಿಂದ ಚರ್ಚ್ನಲ್ಲಿ … Continue reading BIGG NEWS : ಪಿರಿಯಾಪಟ್ಟಣದ ಚರ್ಚ್ ಮೇಲೆ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಸಂಬಳ ನೀಡದಿದ್ದಕ್ಕೆ ಕೃತ್ಯ, ಓರ್ವ ಅರೆಸ್ಟ್