Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

17/11/2025 5:48 PM

BREAKING : ಮಾಜಿ ಪ್ರಧಾನಿ ‘ಶೇಖ್ ಹಸೀನಾ’ ಹಸ್ತಾಂತರಿಸುವಂತೆ ಭಾರತಕ್ಕೆ ಬಾಂಗ್ಲಾದೇಶ ಮನವಿ

17/11/2025 5:42 PM

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

17/11/2025 5:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಮಕೂರಿನ ಅಶ್ವಿನಿ ಸೂಸೈಡ್ ಗೆ ಬಿಗ್ ಟ್ವಿಸ್ಟ್ : ಅಂತ್ಯಕ್ರಿಯೆ ಬಳಿಕ ಪೋಷಕರಿಗೆ ಪುತ್ರಿಯ ಆತ್ಮಹತ್ಯೆ ರಹಸ್ಯ ಬಯಲು!
KARNATAKA

ತುಮಕೂರಿನ ಅಶ್ವಿನಿ ಸೂಸೈಡ್ ಗೆ ಬಿಗ್ ಟ್ವಿಸ್ಟ್ : ಅಂತ್ಯಕ್ರಿಯೆ ಬಳಿಕ ಪೋಷಕರಿಗೆ ಪುತ್ರಿಯ ಆತ್ಮಹತ್ಯೆ ರಹಸ್ಯ ಬಯಲು!

By kannadanewsnow0528/08/2025 10:32 AM

ತುಮಕೂರು : ತುಮಕೂರಿನ ಅಶ್ವಿನಿ ಆತ್ಮಹತ್ಯೆ ಕೇಸಿಗೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಅಶ್ವಿನಿ ಮೊಬೈಲ್ ನಲ್ಲಿ ಆತ್ಮಹತ್ಯೆ ರಹಸ್ಯ ಬಯಲಾಗಿದ್ದು, ಪುತ್ರಿ ಅಶ್ವಿನಿ ಲವ್ ಸ್ಟೋರಿ ಮತ್ತು ಕಿರುಕುಳ ಬೆಳಕಿಗೆ ಬಂದಿದೆ. ಹೊಟ್ಟೆ ನೋವಿನಿಂದ ಆತ್ಮಹತ್ಯೆ ಎಂದು ಪೋಷಕರು ಭಾವಿಸಿದ್ದರು. ಆದರೆ ಆತ್ಮಹತ್ಯೆಗು ಮುನ್ನ ಕುಣಿಕೆಯ ಜೊತೆ ಅಶ್ವಿನಿ ಸೆಲ್ಫಿ ತೆಗೆದುಕೊಂಡಿದ್ದಳು. ಇದಿಗ ಅಶ್ವಿನಿ ಮೊಬೈಲ್ ನಲ್ಲಿ ಮೆಸೇಜ್ ಮತ್ತು ಸಂಭಾಷಣೆ ಕುರಿತು ಪತ್ತೆಯಾಗಿದೆ. ವಾಟ್ಸಾಪ್ನಲ್ಲಿ ಮೆಸೇಜ್ ಮಾಡಿರುವುದು ಪತ್ತೆಯಾಗಿದೆ.

ಅಶ್ವಿನಿ ತಮ್ಮದೇ ಊರಿನ ಯುವಕನನ್ನು ಪ್ರೀತಿಸುತ್ತಿದ್ದಳು ಆತ್ಮಹತ್ಯೆಗೆ ಮುನ್ನ ಅಶ್ವಿನಿ ಸೆಲ್ಫಿ ತೆಗೆದುಕೊಂಡಿದ್ದಳು. ಅಂತ್ಯಕ್ರಿಯೆ ಮುಗಿಸಿ ಬಂದಾಗ ಮೊಬೈಲ್ ನಲ್ಲಿ ಆತ್ಮಹತ್ಯೆ ರಹಸ್ಯ ಪತ್ತೆಯಾಗಿದೆ. ಪೋಷಕರಿಗೆ ಸಿಕ್ಕಿದ್ದ ಮೊಬೈಲ್ ನಲ್ಲಿ ತನ್ನ ಪ್ರಿಯಕರನಿಗೆ ಮಾಡಿದ ಮೆಸೇಜ್ ಪತ್ತೆಯಾಗಿದೆ ಸಿದ್ದನಕಟ್ಟೆ ಗ್ರಾಮದ ಅಶ್ವಿನಿ ಅದೇ ಗ್ರಾಮದ ಯುವಕನೊಂದಿಗೆ ಪ್ರೀತಿಸುತ್ತಿದ್ದಳು. ಆದರೆ ಯುವಕನಿಗೆ ಮತ್ತೋರ್ವ ಯುವತಿಯ ಜೊತೆಗೆ ಸಂಬಂಧ ಶಂಕೆ ವ್ಯಕ್ತವಾಗಿದೆ. ಈ ವಿಚಾರವಾಗಿ ಅಶ್ವಿನಿ ಮತ್ತು ಪ್ರಿಯಕರ ನಡುವೆ ಗಲಾಟೆ ಆಗಿದೆ.

ಗಲಾಟೆಯ ಬಳಿಕ ಅಶ್ವಿನಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕುಣಿಕೆ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದಾಳೆ. ಆದರೆ ಪೋಷಕರು ಹೊಟ್ಟೆ ನೋವಿನಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾವಿಸಿದ್ದರು ಆದರೆ ಪುತ್ರಿಯ ಅಂತ್ಯಕ್ರಿಯೆ ಬಳಿಕ ಮನೆಗೆ ಬಂದು ಮೊಬೈಲ್ ಪರಿಶೀಲನೆ ಮಾಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ. ವಾಟ್ಸಾಪ್ ಮೆಸೇಜ್ ಆಧರಿಸಿ ಪೋಷಕರು ಇದೀಗ ದೂರು ನೀಡಿದ್ದಾರೆ ದೈಹಿಕ ಹಿಂಸೆ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದಾಗಿ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

17/11/2025 5:48 PM1 Min Read

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

17/11/2025 5:40 PM3 Mins Read

BREAKING: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ, ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟ, ಇಲ್ಲಿದೆ ಅಧಿಕೃತ ಲೀಸ್ಟ್

17/11/2025 5:11 PM1 Min Read
Recent News

GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

17/11/2025 5:48 PM

BREAKING : ಮಾಜಿ ಪ್ರಧಾನಿ ‘ಶೇಖ್ ಹಸೀನಾ’ ಹಸ್ತಾಂತರಿಸುವಂತೆ ಭಾರತಕ್ಕೆ ಬಾಂಗ್ಲಾದೇಶ ಮನವಿ

17/11/2025 5:42 PM

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

17/11/2025 5:40 PM

BREAKING: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ, ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟ, ಇಲ್ಲಿದೆ ಅಧಿಕೃತ ಲೀಸ್ಟ್

17/11/2025 5:11 PM
State News
KARNATAKA

GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ

By kannadanewsnow0917/11/2025 5:48 PM KARNATAKA 1 Min Read

ಬೆಂಗಳೂರು: ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆಯನ್ನು ಸರ್ಕಾರ ರಚಿಸಿದೆ. ಈ ಅಕ್ಕ ಪಡೆಯು ನವೆಂಬರ್.19ರಿಂದ ರಾಜ್ಯದಲ್ಲಿ ಕಾರ್ಯಾರಂಭ…

BIG NEWS: 2026ನೇ ಸಾಲಿನ ರಾಜ್ಯದ ‘ಸಾರ್ವತ್ರಿಕ, ಪರಿಮಿತ ರಜೆ’ಗಳ ಅಧಿಕೃತ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

17/11/2025 5:40 PM

BREAKING: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ, ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟ, ಇಲ್ಲಿದೆ ಅಧಿಕೃತ ಲೀಸ್ಟ್

17/11/2025 5:11 PM

SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಕಟ್ಟಡ ಮೇಲಿಂದ ತಳ್ಳಿ ಪತಿಯನ್ನೇ ಕೊಂದ ಪಾಪಿ ಪತ್ನಿ

17/11/2025 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.