Bigg Breaking News: ಮಂಡ್ಯ ಹನಿಟ್ರ್ಯಾಪ್ ಕೇಸ್‍ಗೆ ಬಿಗ್ ಟ್ವಿಸ್ಟ್; ರೂಮಿನಲ್ಲಿದ್ದ ಯುವತಿಯಿಂದಲೇ ಜಗನ್ನಾಥ ಶೆಟ್ಟಿಗೆ ಖೆಡ್ಡಾ

ಮಂಡ್ಯ: ಜಿಲ್ಲೆಯಲ್ಲಿ ಚಿನ್ನದಂಗಡಿ ಮಾಲೀಕನ ಹನಿಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಇದೀಗ ಜಗನ್ನಾಥ್ ಶೆಟ್ಟಿ ಕೊಟ್ಟ ದೂರು ಸುಳ್ಳು, ವೀಡಿಯೋದಲ್ಲಿರುವುದು ಸುಳ್ಳು ಎಂದು ಪೊಲೀಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ. BIGG NEWS: ರಾಜಕಾಲುವೆ ಒತ್ತುವರಿ ತೆರವು ಹಿನ್ನೆಲೆ; ಒತ್ತುವರಿ ತೆರವು ಡಿಟೇಲ್ಸ್‌ ಬಿಡುಗಡೆ ಮಾಡಿದ BBMP   ಜಗನ್ನಾಥ್ ಶೆಟ್ಟಿಯನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ಹಲವು ದಿನಗಳಿಂದ ಪ್ಲಾನ್ ನಡೆದಿತ್ತು. ಜಗನ್ನಾಥ್ ಶೆಟ್ಟಿ ಜೊತೆಗೆ ಲಾಡ್ಜ್‌ನಲ್ಲಿ ಸಿಕ್ಕಿಕೊಂಡಿದ್ದ ಯುವತಿ ಕೂಡ ಸಲ್ಮಾ ಭಾನು … Continue reading Bigg Breaking News: ಮಂಡ್ಯ ಹನಿಟ್ರ್ಯಾಪ್ ಕೇಸ್‍ಗೆ ಬಿಗ್ ಟ್ವಿಸ್ಟ್; ರೂಮಿನಲ್ಲಿದ್ದ ಯುವತಿಯಿಂದಲೇ ಜಗನ್ನಾಥ ಶೆಟ್ಟಿಗೆ ಖೆಡ್ಡಾ