BIG BREAKING NEWS: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಕಾರ್ಯಕರ್ತನಿಂದಲೇ ಮೊಟ್ಟೆ ಎಸೆತ | Siddaramaiah

ಮಡಿಕೇರಿ: ಕೊಡಗಿನ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ, ಈಗ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ.. ಮೊಟ್ಟೆ ಎಸೆದಿದ್ದು ಮಾತ್ರ ಕಾಂಗ್ರೆಸ್ ಕಾರ್ಯಕರ್ತ. ಅದನ್ನು ಸ್ವತಹ ಮೊಟ್ಟೆ ಎಸೆದ ವ್ಯಕ್ತಿಯೇ ಹೇಳಿದ್ದಾನೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಮೊಟ್ಟೆ ಎಸೆದಂತ ಸಂಪತ್ ಎಂಬಾತನು, ನಾನು ಬಿಜೆಪಿ ಕಾರ್ಯಕರ್ತನಲ್ಲ. ಕಾಂಗ್ರೆಸ್ ಕಾರ್ಯಕರ್ತನೇ ಆಗಿದ್ದೇನೆ. ಸಿದ್ಧರಾಮಯ್ಯ ಹೇಳಿಕೆಯಿಂದ ಸಿಟ್ಟುಗೊಂಡು, ಮೊಟ್ಟೆ ಎಸೆದಿರೋದಾಗಿ ಹೇಳಿದ್ದಾನೆ. ಇನ್ನೂ … Continue reading BIG BREAKING NEWS: ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಕಾರ್ಯಕರ್ತನಿಂದಲೇ ಮೊಟ್ಟೆ ಎಸೆತ | Siddaramaiah