Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ‘ಸಣ್ಣ ಉಳಿತಾಯ ಯೋಜನೆ’ ಮೇಲಿನ ಬಡ್ಡಿದರ ಯಥಾಸ್ಥಿತಿ ಮುಂದುವರೆಸಿದ ಕೇಂದ್ರ ಸರ್ಕಾರ | Small Savings Schemes

30/06/2025 6:14 PM

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

30/06/2025 6:08 PM

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಮಂಗಳೂರು ಮಣ್ಣು ಕುಸಿತ ಪ್ರಕರಣ: ನಿತ್ರಾಣಗೊಂಡಿದ್ದ ಕಾರ್ಮಿಕ ಚಂದನ್ ಕುಮಾರ್ ಸಾವು
KARNATAKA

BIG UPDATE: ಮಂಗಳೂರು ಮಣ್ಣು ಕುಸಿತ ಪ್ರಕರಣ: ನಿತ್ರಾಣಗೊಂಡಿದ್ದ ಕಾರ್ಮಿಕ ಚಂದನ್ ಕುಮಾರ್ ಸಾವು

By kannadanewsnow0503/07/2024 8:15 PM

ಮಂಗಳೂರು : ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈಗಾಗಲೇ ರಾಜ್ ಕುಮಾರ್ ಎನ್ನುವ ಓರ್ವನನ್ನು ರಕ್ಷಣೆ ಮಾಡಲಾಗಿದ್ದು, ಇದೀಗ ಸತತ 6 ಗಂಟೆಗಳ ಕಾಲ ಚಂದನ್ ಕುಮಾರ್ ಎನ್ನುವ ಮತ್ತೊರ್ವ ಕಾರ್ಮಿಕನನ್ನು ಸಿಬ್ಬಂದಿಗಳು ರಕ್ಷಿಸಿದ್ದಾರೆ ಆದರೆ ಚಂದನ್ ಕುಮಾರ್ ಕೊನೆಯುಸಿರೆಳೆದಿದ್ದಾನೆ ಎಂದು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟನೆ ನೀಡಿದ್ದಾರೆ.

ಅವರು ರಕ್ಷಣಾ ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಮಂಗಳೂರಿನ ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಮಣ್ಣು ಕುಸಿತ ಉಂಟಾಗಿತ್ತು. ಮಣ್ಣಿನಲ್ಲಿ ಬಿಹಾರ್ ಮೂಲದ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇಬ್ಬರು ಕಾರ್ಮಿಕರನ್ನು ಇದೀಗ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ಸತತ 6 ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್ ಎನ್ನುವ ಕಾರ್ಮಿಕರನ್ನು ಸಿಬ್ಬಂದಿಗಳು ಹೊರತೆಗೆದಿದ್ದರು. ಆದರೆ ಮಣ್ಣಿನ ಅಡಿಯಲ್ಲಿ ನಿತ್ರಾಣಗೊಂಡಿದ್ದ ಚಂದನ್ ಕುಮಾರ್ ಇದೀಗ ಸಾವನ್ನಪ್ಪಿದ್ದಾನೆ.

ಹೊರಕ್ಕೆ ತೆಗೆದ ನಂತರ ಕಾರ್ಮಿಕ ಚಂದನ್ ಕುಮಾರ್ ವೈದ್ಯರು ಆತನ ಆರೋಗ್ಯ ತಪಾಸಣೆ ನಡೆಸುತ್ತಿದರು. ಚಂದನ್ ಹೃದಯ ಭಾಗದಲ್ಲಿ ಸಿಪಿಆರ್ ಮಾಡುತ್ತಿದ್ದಾರೆ. ಸಿಪಿಆರ್ ಅಂದರೆ ಕಾರ್ಡಿಯೋ ಪಲ್ಮಾನರಿ ಪುನರುಜ್ಜೀವನ ಎಂದು ಹೇಳಲಾಗುತ್ತಿದೆ. ಆತನ ಪಲ್ಸ್ ಚೆಕ್ ಮಾಡಿದ ನಂತರ ಆತ ಮೃತಪಟ್ಟಿರುವುದು ದೃಢಪಡಿಸಿದರು.ಇದಕ್ಕೂ ಮೊದಲು ಮತ್ತೊರ್ವ ಕಾರ್ಮಿಕರನ್ನು ಹೊರ ತೆಗೆದಿದ್ದರು ಈ ಕಾರ್ಮಿಕರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ.ಆದರೆ ನಿತ್ರಾಣಗೊಂಡಿದ್ದರಿಂದ ಚಂದನ್ ಕುಮಾರ್ ಸಾವನಪ್ಪಿದ್ದಾನೆ.

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

30/06/2025 6:08 PM1 Min Read

BREAKING: ನಾಳೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

30/06/2025 5:42 PM2 Mins Read

Rain In Karnataka: ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

30/06/2025 5:15 PM1 Min Read
Recent News

GOOD NEWS: ‘ಸಣ್ಣ ಉಳಿತಾಯ ಯೋಜನೆ’ ಮೇಲಿನ ಬಡ್ಡಿದರ ಯಥಾಸ್ಥಿತಿ ಮುಂದುವರೆಸಿದ ಕೇಂದ್ರ ಸರ್ಕಾರ | Small Savings Schemes

30/06/2025 6:14 PM

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

30/06/2025 6:08 PM

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM

BREAKING: ನಾಳೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

30/06/2025 5:42 PM
State News
KARNATAKA

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘KSRTC ಬಸ್ ಪಾಸ್’ ವಿತರಣೆ, ಹೀಗಿದೆ ನೋಡಿ ಮಾದರಿ

By kannadanewsnow0930/06/2025 6:08 PM KARNATAKA 1 Min Read

ಬೆಂಗಳೂರು: ರಾಜ್ಯದ ಗ್ರಾಮೀಣ ಪತ್ರಕರ್ತರಿಗೂ ಸಾರಿಗೆ ಬಸ್ ಪಾಸ್ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು.…

BREAKING: ನಾಳೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

30/06/2025 5:42 PM

Rain In Karnataka: ರಾಜ್ಯದ ಈ 7 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ

30/06/2025 5:15 PM

ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ

30/06/2025 5:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.