Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆಬೊಲ್ಲಾ ವಿರುದ್ಧದ ಭೀಕರ ಸಮರದ ನಡುವೆ ಶಾಂತಿ ಮಾತುಕತೆಗೆ ಮುಂದಾದ ಇಸ್ರೇಲ್-ಲೆಬನಾನ್!

15/03/2026 6:47 AM

ಉದ್ಯೋಗವಾರ್ತೆ : `ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ಬ್ಯಾಂಕುಗಳಲ್ಲಿ 15,736 `ಕ್ಲರ್ಕ್/ಸಿಎಸ್ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನ !

15/03/2026 6:45 AM

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

15/03/2026 6:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಜಮಾನಿಯರ ಗಮನಕ್ಕೆ: ‘ಗೃಹ ಲಕ್ಷ್ಮೀ ಯೋಜನೆ’ಯ ಬಾಕಿ ಹಣ ಜಮೆ ಬಗ್ಗೆ ಬಿಗ್ ಅಪ್ ಡೇಟ್ | Gruhalakshmi Scheme
KARNATAKA

ಯಜಮಾನಿಯರ ಗಮನಕ್ಕೆ: ‘ಗೃಹ ಲಕ್ಷ್ಮೀ ಯೋಜನೆ’ಯ ಬಾಕಿ ಹಣ ಜಮೆ ಬಗ್ಗೆ ಬಿಗ್ ಅಪ್ ಡೇಟ್ | Gruhalakshmi Scheme

By kannadanewsnow0906/07/2024 7:10 PM

ಬಳ್ಳಾರಿ: ಗೃಹಲಕ್ಷ್ಮೀ ಯೋಜನೆ ಜೂನ್ ತಿಂಗಳ ಹಣವನ್ನು ಜಮಾ ಮಾಡಲಾಗಿದೆ. ಈಗ ಜುಲೈ ತಿಂಗಳ ಹಣ ಬಾಕಿ ಇದೆ. ಇದಲ್ಲದೇ ಕೆಲ ಯಜಮಾನಿ ಮಹಿಳೆಯರ ಖಾತೆಗೆ ಇನ್ನೂ ಬಾಕಿ ಹಣ ಜಮಾ ಆಗಬೇಕಿದೆ. ಅಂತಹವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ಯಜಮಾನಿಯರ ಖಾತೆಗೆ ಹಣ ಜಮೆ

ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮಾ ಆಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮಾ ಆಗಲಿದೆ. ಪ್ರಸ್ತಕ ತಿಂಗಳಿನ ಹಣವು ಸಹ ಇಷ್ಟರಲ್ಲೇ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದು ಸಚಿವರು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ

ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪಾತ್ರ ಮಹತ್ವದ್ದಾಗಿದೆ. ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ. ಒಂದು ಹೆಣ್ಣು ಮನೆ ಬೆಳಗುತ್ತಾಳೆ ಮತ್ತು ಸಮಾಜವನ್ನು ಬೆಳೆಸುತ್ತಾಳೆ. ಚುನಾವಣೆ, ಪಲ್ಸ್-ಪೊಲೀಯೋ, ಮನೆ ಸಮೀಕ್ಷೆ, ಮುಖ್ಯವಾಗಿ ಕೊರೊನಾ ಸಂದರ್ಭದಲ್ಲಿ ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಗಣನೀಯ ಸೇವೆ ನೀಡಿದ್ದಾರೆ. ಸಮಾಜದಲ್ಲಿ ಅತ್ಯಂತ ಪ್ರಮುಖ ಸೇವೆ ನೀಡುವ ಇಲಾಖೆ ನಮ್ಮದು ಎಂದರೆ ತಪ್ಪಾಗಲಾರದು ಎಂದು ಹೇಳಿದರು.

Good News: ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ

Share. Facebook Twitter LinkedIn WhatsApp Email

Related Posts

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

15/03/2026 6:35 AM1 Min Read

ಸಾರ್ವಜನಿಕರೇ ಗಮನಿಸಿ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 6:33 AM2 Mins Read

ರಾಜ್ಯದ 13 ಜಿಲ್ಲೆಗಳಲ್ಲಿ 37 ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಸ್ತು : 14,525 ಉದ್ಯೋಗ ಸೃಷ್ಟಿ !

15/03/2026 6:17 AM1 Min Read
Recent News

ಹೆಬೊಲ್ಲಾ ವಿರುದ್ಧದ ಭೀಕರ ಸಮರದ ನಡುವೆ ಶಾಂತಿ ಮಾತುಕತೆಗೆ ಮುಂದಾದ ಇಸ್ರೇಲ್-ಲೆಬನಾನ್!

15/03/2026 6:47 AM

ಉದ್ಯೋಗವಾರ್ತೆ : `ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ಬ್ಯಾಂಕುಗಳಲ್ಲಿ 15,736 `ಕ್ಲರ್ಕ್/ಸಿಎಸ್ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನ !

15/03/2026 6:45 AM

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

15/03/2026 6:35 AM

ಸಾರ್ವಜನಿಕರೇ ಗಮನಿಸಿ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 6:33 AM
State News
KARNATAKA

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

By kannadanewsnow5715/03/2026 6:35 AM KARNATAKA 1 Min Read

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. 2025-26ನೇ ಸಾಲಿನ ಆಯವ್ಯಯ…

ಸಾರ್ವಜನಿಕರೇ ಗಮನಿಸಿ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 6:33 AM

ರಾಜ್ಯದ 13 ಜಿಲ್ಲೆಗಳಲ್ಲಿ 37 ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಸ್ತು : 14,525 ಉದ್ಯೋಗ ಸೃಷ್ಟಿ !

15/03/2026 6:17 AM

ಯುಗಾದಿ, ರಂಜಾನ್ ಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,000 ವಿಶೇಷ ಬಸ್ ಗಳ ಸಂಚಾರ !

15/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.