Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿಂದೂಯೇತರ ಧರ್ಮ ಆಚರಣೆ: ನಾಲ್ವರು ನೌಕರರನ್ನು ಅಮಾನತುಗೊಳಿಸಿದ TTD

20/07/2025 9:08 AM

ಅಕ್ಟೋಬರ್ 1 ರಿಂದ ಭಾರತ-ಇಎಫ್ಟಿಎ ಮುಕ್ತ ವ್ಯಾಪಾರ ಒಪ್ಪಂದ ಜಾರಿ

20/07/2025 9:00 AM

BREAKING: ವಿಶ್ವಕಪ್ 2025: ಭಾರತ-ಪಾಕಿಸ್ತಾನ ಪಂದ್ಯ ರದ್ದು

20/07/2025 8:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಗ್ ಬಾಸ್ ಸ್ಪರ್ಧಿ ‘ಡ್ರೋನ್ ಪ್ರತಾಪ್’ ಗೆ ಮತ್ತೆ ಸಂಕಷ್ಟ :2.50ಕೋಟಿ ರೂ.ಮಾನನಷ್ಟ ಮೊಕದ್ದಮ್ಮೆ ಹೂಡಿದ BBMP ಅಧಿಕಾರಿ
KARNATAKA

ಬಿಗ್ ಬಾಸ್ ಸ್ಪರ್ಧಿ ‘ಡ್ರೋನ್ ಪ್ರತಾಪ್’ ಗೆ ಮತ್ತೆ ಸಂಕಷ್ಟ :2.50ಕೋಟಿ ರೂ.ಮಾನನಷ್ಟ ಮೊಕದ್ದಮ್ಮೆ ಹೂಡಿದ BBMP ಅಧಿಕಾರಿ

By kannadanewsnow0518/01/2024 1:45 PM

ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಕ್ವಾರಂಟೈನ್ ಆದಾಗ ಬಿಬಿಎಂಪಿ ಅಧಿಕಾರಿ ಒಬ್ಬರು ನನ್ನನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದಾರೆಂದು ಆರೋಪಿಸಿದ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಇದೀಗ ಸಂಕಷ್ಟ ಎದುರಾಗಿದ್ದು ಬಿಬಿಎಂಪಿ ಅಧಿಕಾರಿ ಡ್ರೋನ್ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದಮ್ಮೆ ಹೂಡಿದ್ದಾರೆ ಎಂದು ಹೇಳಲಾಗುತ್ತಿದೆ .

ಮಾಹಿತಿ ಪ್ರಕಾರ, ಬಿಬಿಎಂಪಿ ಅಧಿಕಾರಿ ಪ್ರಯಾಗ್ ರಾಜ್ ವಿರುದ್ಧ ಡ್ರೋನ್ ಪ್ರತಾಪ್ ಹಲ್ಲೆ ನಡೆಸಿದ್ದಾರೆಂದು ಈ ಹಿಂದೆ ಹೇಳಿಕೆ ಕೊಟ್ಟಿದ್ದರು. ಆದ್ದರಿಂದ ಪ್ರಯಾಗ್ ಅವರು 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.

ಈ ವಿಚಾರಕ್ಕೆ ವಾದ ಪ್ರತಿವಾದ ನಡೆದಿದ್ದು, ಇಂದು ಕೋರ್ಟ್‌ನಿಂದ ಆದೇಶ ಹೊರಬೀಳುವ ಸಾಧ್ಯತೆಗಳಿವೆ ಎಂದು ವಕೀಲರು ತಿಳಿಸಿದ್ದಾರೆ.ಇತ್ತೀಚೆಗೆ ಡ್ರೋನ್‌ ಪ್ರತಾಪ್‌, ಬಿಗ್‌ಬಾಸ್‌ ಮನೆಯಲ್ಲಿ ಕೋವಿಡ್‌ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್‌ ಕಹಾನಿ ಬಗ್ಗೆ ಹೇಳಿಕೊಂಡಿದ್ದರು. ಈ ವೇಳೆ ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಪ್ರತಾಪ್ ಕ್ವಾರಂಟೈನ್ ರೂಲ್ಸ್ ಉಲ್ಲಂಘನೆ ವಿರುದ್ಧ ನಾನೇ ಕೇಸ್ ದಾಖಲಿಸಿದ್ದೆ. ಕಾನೂನು ಪ್ರಕಾರವೇ ನಾನು ಕಾರ್ಯನಿರ್ವಹಿಸಿದ್ದೆ. ಇಡೀ ಆತನ ಕ್ವಾರಂಟೈನ್ ಪ್ರಕ್ರಿಯೆಯಲ್ಲಿ ನಾನೇ ನೋಡಲ್ ಅಧಿಕಾರಿಯಾಗಿ ನಿಗಾ ವಹಿಸಿದ್ದೆ. ಆದರೆ ಈತ ಹೇಳುತ್ತಿರುವ ಮಾತುಗಳಲ್ಲಿ ಯಾವುದೇ ಹುರುಳಿಲ್ಲ.

ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ಕೊಟ್ಟಿಲ್ಲ. ಆತನ ತಲೆಯ ಮೇಲೆ ಹೊಡೆದಿಲ್ಲ. ಪ್ರತಾಪ್ ಮಹಾನ್ ಸುಳ್ಳುಗಾರ, ಈತ ಹೇಳುವ ಮಾತಿಗೆ ಒಂದೇ ಒಂದು ಸಾಕ್ಷ್ಯ ಒದಗಿಸಲಿ. ಆತನ ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಟ್ಟು ಹೊರಟು ಹೋಗುತ್ತೇನೆ ಎಂದು ಬಿಬಿಎಂಪಿ ನೋಡಲ್ ಅಧಿಕಾರಿ ಮರುದಿನವೇ ಎಚ್ಚರಿಸಿದ್ದರು.

Share. Facebook Twitter LinkedIn WhatsApp Email

Related Posts

53 ವರ್ಷಗಳ ಹಿಂದೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

20/07/2025 8:02 AM1 Min Read

ನಮ್ಮ ಪಕ್ಷ ದೇವಾಲಯವಿದ್ದಂತೆ. 2028ರಲ್ಲೂ ನಮ್ಮನ್ನು ಆಶೀರ್ವದಿಸಿ: ಡಿ.ಕೆ.ಶಿವಕುಮಾರ್

20/07/2025 7:53 AM1 Min Read

BIG NEWS: ‘ಸಾಗರ ವಿಧಾನಸಭಾ ಕ್ಷೇತ್ರ’ಕ್ಕೆ ಸಿಎಂ ಸಿದ್ಧರಾಮಯ್ಯ ಬಂಪರ್ ಗಿಪ್ಟ್: ’50 ಕೋಟಿ ವಿಶೇಷ ಅನುದಾನ’ ಮಂಜೂರು

19/07/2025 9:48 PM2 Mins Read
Recent News

ಹಿಂದೂಯೇತರ ಧರ್ಮ ಆಚರಣೆ: ನಾಲ್ವರು ನೌಕರರನ್ನು ಅಮಾನತುಗೊಳಿಸಿದ TTD

20/07/2025 9:08 AM

ಅಕ್ಟೋಬರ್ 1 ರಿಂದ ಭಾರತ-ಇಎಫ್ಟಿಎ ಮುಕ್ತ ವ್ಯಾಪಾರ ಒಪ್ಪಂದ ಜಾರಿ

20/07/2025 9:00 AM

BREAKING: ವಿಶ್ವಕಪ್ 2025: ಭಾರತ-ಪಾಕಿಸ್ತಾನ ಪಂದ್ಯ ರದ್ದು

20/07/2025 8:58 AM

53 ವರ್ಷಗಳ ಹಿಂದೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

20/07/2025 8:02 AM
State News
KARNATAKA

53 ವರ್ಷಗಳ ಹಿಂದೆ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

By kannadanewsnow8920/07/2025 8:02 AM KARNATAKA 1 Min Read

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಹಿಂದಿನ ಪ್ರಾಧಿಕಾರವಾದ ಅಂದಿನ ನಗರ ಸುಧಾರಣಾ ಟ್ರಸ್ಟ್ ಮಂಡಳಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿ…

ನಮ್ಮ ಪಕ್ಷ ದೇವಾಲಯವಿದ್ದಂತೆ. 2028ರಲ್ಲೂ ನಮ್ಮನ್ನು ಆಶೀರ್ವದಿಸಿ: ಡಿ.ಕೆ.ಶಿವಕುಮಾರ್

20/07/2025 7:53 AM

BIG NEWS: ‘ಸಾಗರ ವಿಧಾನಸಭಾ ಕ್ಷೇತ್ರ’ಕ್ಕೆ ಸಿಎಂ ಸಿದ್ಧರಾಮಯ್ಯ ಬಂಪರ್ ಗಿಪ್ಟ್: ’50 ಕೋಟಿ ವಿಶೇಷ ಅನುದಾನ’ ಮಂಜೂರು

19/07/2025 9:48 PM

‘ವೈದ್ಯಕೀಯ ಪದವಿ ಕೋರ್ಸ್’ಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಆರಂಭ: ಜುಲೈ.22 ಕೊನೆ ದಿನ

19/07/2025 9:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.