BIGG BREAKING NEWS : ಮಂಗಳೂರಿನಲ್ಲಿ `ಪ್ರವೀಣ್ ನೆಟ್ಟಾರು’ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್!

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರವೀಣ್ ಹತ್ಯೆಗೆ 2 ಬಾರಿ ವಿಫಲ ಯತ್ನ ನಡೆದಿತ್ತು ಎಂದು ಆರೋಪಿಗಳು ಪೊಲೀಸರ ಬಳಿ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. BIGG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ಶೀಘ್ರವೇ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭ ಪ್ರವೀಣ್ ನೆಟ್ಟಾರು ಹತ್ಯೆಗೆ ಜುಲೈ 23, 24 ರಂದು ಯತ್ನಿಸಲಾಗಿತ್ತು. ಆದರೆ ಪ್ರವೀಣ್ ಹತ್ಯೆಗೆ ಹೋದ ವೇಳೆ ಅಂಗಡಿ ಬಳಿ ಜನರು ಇದ್ದ ಕಾರಣ … Continue reading BIGG BREAKING NEWS : ಮಂಗಳೂರಿನಲ್ಲಿ `ಪ್ರವೀಣ್ ನೆಟ್ಟಾರು’ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್!