ಉತ್ತರಾಖಂಡ : ಉತ್ತರಾಖಂಡ್ ಘರ್ವಾಲ್ ಎಂಬಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಹಿಮಕುಸಿತದಿಂದ 20 ಪರ್ವತಾರೋಹಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS: ಪರೇಶ್ ಮೇಸ್ತ ಹತ್ಯೆ ಪ್ರಕರಣದ ಮರು ತನಿಖೆ ಆಗಬೇಕು; ಕೆ.ಎಸ್ ಈಶ್ವರಪ್ಪ ಆಗ್ರಹ
ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಹಿಮಕುಸಿತ ಸಂಭವಿಸಿದ್ದು, 20 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಘಟನೆ ಕುರಿತು ಮಾಹಿತಿ ತಿಳಿದ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.