ಶಿವಮೊಗ್ಗ : ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

Big news : ‘ಮಂಕಿಪಾಕ್ಸ್’ ಶೇ. 95ರಷ್ಟು ಹರಡುವಿಕೆಯು ‘ಲೈಂಗಿಕ ಚಟುವಟಿಕೆ’ಯ ಮೂಲಕ ಸಂಭವಿಸಿದೆ : ಅಧ್ಯಯನದಿಂದ ಬಹಿರಂಗ| Monkeypox

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿಕಾರಿಪುರ ಕ್ಷೇತ್ರ ಖಾಲಿ ಮಾಡ್ತಿರುವುದರಿಂದ ವಿಜಯೇಂದ್ರ ಅವರು ಈ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿತ್ತು. ಆದರೆ ಇಲ್ಲಿ ಸ್ಥಾನ ತೆರವಾಗುವುದರಿಂದ ವಿಜಯೇಂದ್ರ ಸ್ಪರ್ಧಿಸುತ್ತಾರೆ. ಈ ಕ್ಷೇತ್ರದ ಜನತೆ ಬಿ.ವೈ. ವಿಜಯೇಂದ್ರಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಈ ಮೂಲಕ ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ.

Share.
Exit mobile version