BIGG BREAKING NEWS : ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ನಿರ್ದೇಶಕರ ಮೇಲಿನ ಸಿಟ್ಟಿಗೆ ಕರೆಂಟ್ ಕಟ್!

ಬಳ್ಳಾರಿ : ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಿರ್ದೇಶಕರ ಮೇಲಿನ ಸಿಟ್ಟಿಗೆ ಕರೆಂಟ್ ಕಟ್ ಮಾಡಲಾಗಿದೆ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ. BIGG NEWS : ಚೀತಾ ವಿಷಯದಲ್ಲಿ ಕಾಂಗ್ರೆಸ್‌-ಬಿಜೆಪಿ ಕ್ರೆಡಿಟ್‌ ವಾರ್‌ : ಟ್ವೀಟ್‌ ಮೂಲಕ ʻ ಕಾಲೆಳೆದ ಕಾಂಗ್ರೆಸ್‌ ʼ ಈ ಕುರಿತು ಮಾತನಾಡಿರುವ ಬಳ್ಳಾರಿ ವಿಮ್ಸ್ ನಿರ್ದೇಶಕ ಗಂಗಾಧರಗೌಡ ಅವರು, ನನ್ನ ಹೆಸರು ಕೆಡಿಸಲು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಕರೆಂಟ್ ಹೋದ ಬಳಿಕ ಕೆಲವರು ಕರೆ … Continue reading BIGG BREAKING NEWS : ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ನಿರ್ದೇಶಕರ ಮೇಲಿನ ಸಿಟ್ಟಿಗೆ ಕರೆಂಟ್ ಕಟ್!