BIGG BREAKING NEWS : ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ : ಪುತ್ತೂರಿನಲ್ಲಿ ಉದ್ರಿಕ್ತರಿಂದ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಪಮಂಗಳೂರಿನಲ್ಲಿ ಉದ್ರಿಕ್ತರು ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. Good News : ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಿಹಿಸುದ್ದಿ : ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬೆಳ್ಳಾರೆ, ಪುತ್ತೂರು, ಸುಳ್ಯ, ಕಡಬದಲ್ಲಿ ಸ್ವಯಂಘೋಷಿತ ಬಂದ್ ಗೆ ಹಿಂದು ಸಂಘಟನೆಗಳು ಕರೆ ನೀಡಿದ್ದು, ಮಂಗಳೂರಿನಲ್ಲಿ ಸರ್ಕಾರಿ ಬಸ್ … Continue reading BIGG BREAKING NEWS : ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ : ಪುತ್ತೂರಿನಲ್ಲಿ ಉದ್ರಿಕ್ತರಿಂದ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ