ಬೆಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.

BREAKING NEWS : ಮಂಗಳೂರಿನಲ್ಲಿ ಫಾಜಿಲ್‌ ಕೊಲೆ ಪ್ರಕರಣ : ಸುರತ್ಕಲ್, ಪಣಂಬೂರ್, ಮುಲ್ಕಿ, ಬಜ್ಪೆ ವ್ಯಾಪ್ತಿಯಲ್ಲಿ144 ಸೆಕ್ಷನ್‌ ಜಾರಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಕುರಿತಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ.  3 ಪ್ರಕರಣಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.  ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

BREAKING NEWS : ಮಂಗಳೂರಿನಲ್ಲಿ ಫಾಜಿಲ್‌ ಕೊಲೆ ಪ್ರಕರಣ : ಸುರತ್ಕಲ್, ಪಣಂಬೂರ್, ಮುಲ್ಕಿ, ಬಜ್ಪೆ ವ್ಯಾಪ್ತಿಯಲ್ಲಿ144 ಸೆಕ್ಷನ್‌ ಜಾರಿ

ನಾವು ಸಮರ್ಥವಾಗಿ ಎದುರಿಸುತ್ತಿದ್ದೇವೆ. ತನಿಖೆಯಿಂದ ಹಿಂದೆ ಬಿದ್ದಿಲ್ಲ. ಫಾಜಿಲ್ ಹತ್ಯೆಯನ್ನು ನಾನು ಕೇವಲ ಕೊಲೆ ಎಂದು ನೋಡುತ್ತಿಲ್ಲ.ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

BIGG NEWS : ರಾಜ್ಯ ಸರ್ಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Share.
Exit mobile version