BIGG BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್ ಹತ್ಯೆ’ ಕೇಸ್ : ಸಿಎಂ ಬೊಮ್ಮಾಯಿ ಹೇಳಿದ್ದೇನು?

ಬೆಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. BREAKING NEWS : ಮಂಗಳೂರಿನಲ್ಲಿ ಫಾಜಿಲ್‌ ಕೊಲೆ ಪ್ರಕರಣ : ಸುರತ್ಕಲ್, ಪಣಂಬೂರ್, ಮುಲ್ಕಿ, ಬಜ್ಪೆ ವ್ಯಾಪ್ತಿಯಲ್ಲಿ144 ಸೆಕ್ಷನ್‌ ಜಾರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಕುರಿತಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ.  3 ಪ್ರಕರಣಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.  … Continue reading BIGG BREAKING NEWS : ಮಂಗಳೂರಿನ ಸುರತ್ಕಲ್ ನಲ್ಲಿ `ಫಾಜಿಲ್ ಹತ್ಯೆ’ ಕೇಸ್ : ಸಿಎಂ ಬೊಮ್ಮಾಯಿ ಹೇಳಿದ್ದೇನು?