BIGG BREAKING NEWS : ಉತ್ತರ ಕರ್ನಾಟಕದಲ್ಲೂ `ಮಹಾಮಳೆ’ ಅಬ್ಬರ : ಅಪಾರ ಪ್ರಮಾಣದ ಬೆಳೆ ನಷ್ಟ, ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಬೆಂಗಳೂರು : ಉತ್ತರ ಕರ್ನಾಟದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮಹಾಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. BIG NEWS: ತೆಲಂಗಾಣ ಕಾಂಗ್ರೆಸ್ ನಾಯಕ ʻಎಂಎ ಖಾನ್ʼ ಪಕ್ಷಕ್ಕೆ ರಾಜೀನಾಮೆ: ಕಾರಣ ಇಷ್ಟೇ…? ಉತ್ತರ ಕರ್ನಾಟಕದ ಹಾವೇರಿ, ಧಾರವಾಡ, ಯಾದಗಿರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದಾಗಿ ಎಕರೆಗಟ್ಟಲೆ ಜಮೀನುಗಳು ಸಂಪೂರ್ಣ ಜಲಾವೃತಗೊಂಡಿವೆ. ಹಾವೇರಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ವಿರೂಪಾಕ್ಷಪ್ಪ ಹಾಗೂ ರುದ್ರಗೌಡ ಎಂಬುವರ ಮನೆಗಳು … Continue reading BIGG BREAKING NEWS : ಉತ್ತರ ಕರ್ನಾಟಕದಲ್ಲೂ `ಮಹಾಮಳೆ’ ಅಬ್ಬರ : ಅಪಾರ ಪ್ರಮಾಣದ ಬೆಳೆ ನಷ್ಟ, ಜನಜೀವನ ಸಂಪೂರ್ಣ ಅಸ್ತವ್ಯಸ್ತ