BIGG BREAKING NEWS : ಬೆಂಗಳೂರಿನಲ್ಲಿ ಟಿಪ್ಪು ಬ್ಯಾನರ್ ಹರಿದು ಹಾಕಿದ ಪ್ರಕರಣ : ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿದ ಪ್ರಕರಣ ಸಂಬಂಧ ಪೊಲೀಸರು ಹಿಂದೂಪರ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. BREAKING NEWS : 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ : 75 ಎಲೆಕ್ಟ್ರಿಕ್ ಬಸ್ ಗಳಿಗೆ ಸಿಎಂ ಬೊಮ್ಮಾಯಿ ಹಸಿರು ನಿಶಾನೆ ಸ್ವಾತಂತ್ರ್ಯದ ಅಮೃತಮಹೋತ್ಸದ ಪ್ರಯುಕ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ಅಳವಡಿಸಿದ ಟಿಪ್ಪು ಭಾವಚಿತ್ರ ಇದ್ದ ಫ್ಲೆಕ್ಸ್ ಅನ್ನು ರಾಷ್ಟ್ರ ರಕ್ಷಣಾ ಪಡೆ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಹರಿದು ಹಾಕಿದ್ದರು. … Continue reading BIGG BREAKING NEWS : ಬೆಂಗಳೂರಿನಲ್ಲಿ ಟಿಪ್ಪು ಬ್ಯಾನರ್ ಹರಿದು ಹಾಕಿದ ಪ್ರಕರಣ : ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ