BIGG BREAKING NEWS : ಹನಿಟ್ರಾಪ್ ಆರೋಪ : ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಅರೆಸ್ಟ್!

ಬೆಂಗಳೂರು : ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನುನು  ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. BIGG BREAKING NEWS : `ಹರ್ ಘರ್ ತಿರಂಗಾ’ ಅಭಿಯಾನ : ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಎನ್ನಲಾಗಿದ್ದು, ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ … Continue reading BIGG BREAKING NEWS : ಹನಿಟ್ರಾಪ್ ಆರೋಪ : ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಅರೆಸ್ಟ್!