BIGG BREAKING NEWS : ಉತ್ತರಾಖಂಡದಲ್ಲಿ ಮತ್ತೊಂದು ಘೋರ ದುರಂತ : ಕಂದಕಕ್ಕೆ ಬಸ್ ಪಲ್ಟಿಯಾಗಿ 25 ಮಂದಿ ಸಾವು!

ಪೌರಿ : ಉತ್ತರಾಖಂಡದ ಪೌರಿಯಲ್ಲಿ ರಾತ್ರಿರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ 500 ಮೀಟರ್ ಆಳದ ಕಮರಿಗೆ ಉರುಳಿ 25 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹರಿದ್ವಾರದ ಲಾಲ್ ಧಾಂಗ್ ನಿಂದ ಕಾರಾ ತಲ್ಲಾಗೆ ತೆರಳುತ್ತಿದ್ದ 50 ಮಂದಿ ಬರಾತಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಸಿಮ್ರಿ ಗ್ರಾಮದ ಬಳಿ ನಿಯಂತ್ರಣ ತಪ್ಪಿ 500 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದಿದೆ. ರಾತ್ರಿ 8 ಗಂಟೆ ಸುಮಾರಿಗೆ ಬಿರೊಂಖಲ್ ನ ಸಿಎಂಡಿ ಬಳಿ ಅಪಘಾತ ಸಂಭವಿಸಿದೆ. ಇದರಲ್ಲಿ … Continue reading BIGG BREAKING NEWS : ಉತ್ತರಾಖಂಡದಲ್ಲಿ ಮತ್ತೊಂದು ಘೋರ ದುರಂತ : ಕಂದಕಕ್ಕೆ ಬಸ್ ಪಲ್ಟಿಯಾಗಿ 25 ಮಂದಿ ಸಾವು!