ಶಿವಮೊಗ್ಗ : ಖೋ ಖೋ ಆಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ತೀರ್ಥಹಳ್ಳಿಯ ಕ್ರೀಡಾ ಸಾಧಕ ವಿನಯ್ (33) ಮೆದುಳು ಜ್ವರದಿಂದ ತಡರಾತ್ರಿ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

BIG NEWS: ‘ಚೀನಾ ಸ್ಮಾರ್ಟ್ ಪೋನ್ ಬಳಕೆದಾರ’ರಿಗೆ ಬಿಗ್ ಶಾಕ್: ಭಾರತದಲ್ಲಿ 12 ಸಾವಿರಕ್ಕಿಂತ ಕಡಿಮೆ ಬೆಲೆಯ ‘ಚೈನಾ ಪೋನ್’ ನಿಷೇಧಿಸಲು ಮುಂದಾದ ಕೇಂದ್ರ ಸರ್ಕಾರ

ಕಳೆದ ಕೆಲದಿನಗಳಿಂದ ಮೆದುಳು ಜ್ವರದಿಂದ ಬಳಲುತ್ತಿದ್ದ ವಿನಯ್ ರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ. ವಿನಯ್, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟವನ್ನು ಖೋ ಖೋ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರು. ವಿನಯ್ ಅವರ ಸಾಧನೆಗೆ ಕರ್ನಾಟಕ ಸರ್ಕಾರ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.

BIGG NEWS : ದೇಶದಲ್ಲಿ ಉದ್ಯೋಗ ಬಿಕ್ಕಟ್ಟು ಉಲ್ಬಣ ; ‘ಆಟೋಮೇಷನ್’ ಭೀತಿಯಲ್ಲಿ ‘ಶೇ.69ರಷ್ಟು ಉದ್ಯೋಗ’ಗಳು ; ಶಾಕಿಂಗ್‌ ವರದಿ

Share.
Exit mobile version