BIGG BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಸಂಸ್ಥೆಗಳ ಮೇಲೆ `IT’ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಸಮೂಹ ಸಂಸ್ಥೆಗಳ 20 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. BREAKING NEWS : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಇಂದು ಬೆಳಗಿನ ಜಾವ 6 ಗಂಟೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಬಳಿ ಇರುವ ಮಣಿಪಾಲ್ ಆಸ್ಪತ್ರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಸದ್ಯ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಓಲ್ಡ್ ಏರ್‌ ಪೋರ್ಟ್ ರೋಡ್, ಕನ್ನಿಂಗ್ … Continue reading BIGG BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಣಿಪಾಲ್ ಸಂಸ್ಥೆಗಳ ಮೇಲೆ `IT’ ದಾಳಿ