BIGG BREAKING NEWS : ಮುರುಘಾಮಠದ ತಾತ್ಕಾಲಿಕ ಉಸ್ತುವಾರಿಯಾಗಿ ಹೆಬ್ಬಾಳು ಶಾಖಾ ಮಠದ `ಮಹಾಂತ ರುದ್ರ ಸ್ವಾಮೀಜಿ’ ನೇಮಕ

ಚಿತ್ರದುರ್ಗ: ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಹೀಗಾಗಿ ಸ್ವಾಮೀಜಿ ಇಲ್ಲದೆ ಮಠದ ಆವರಣದಲ್ಲಿ ಬಿಕೋ ಎನ್ನುತ್ತಿದೆ. BIGG NEWS : ಪ್ರಧಾನಿ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ : ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮುರುಘಾಮಠದ ಡಾ.ಶಿವಮೂರ್ತಿ ಶರಣರ ಬಂಧನದ ಬೆನ್ನಲ್ಲೇ ಇದೀಗ ಮುರುಘಾಮಠಕ್ಕೆ … Continue reading BIGG BREAKING NEWS : ಮುರುಘಾಮಠದ ತಾತ್ಕಾಲಿಕ ಉಸ್ತುವಾರಿಯಾಗಿ ಹೆಬ್ಬಾಳು ಶಾಖಾ ಮಠದ `ಮಹಾಂತ ರುದ್ರ ಸ್ವಾಮೀಜಿ’ ನೇಮಕ