BIGG BREAKING NEWS : `ಇಸಿಜಿ’ಯಲ್ಲಿ ಮುರುಘಾ ಶರಣರಿಗೆ ಹೃದಯ ಸಂಬಂಧ ಸಮಸ್ಯೆ ಪತ್ತೆ : ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡಲು ನಿರ್ಧಾರ

ಚಿತ್ರದುರ್ಗ : ಪೋಕ್ಸೊ ಪ್ರಕರಣದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಪೊಲೀಸರು ಮುರುಘಾಮಠದ ಶ್ರೀಗಳನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಶ್ರಿಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. BIGG BREAKING NEWS : ಮುರುಘಾ ಮಠದಲ್ಲಿ ಮತ್ತೊಂದು ಅಹಿತಕರ ಪ್ರಕರಣ : ಮಗಳು ಕಾಣುತ್ತಿಲ್ಲ ಎಂದು ಪೋಷಕರೊಬ್ಬರ ದೂರು! ಮುರುಘಾಮಠದ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಸಿಜಿ ವೇಳೆ ಶ್ರೀಗಳಿಗೆ ಹೃದಯ ಸಮಸ್ಯೆ ಇರುವುದು ಪತ್ತೆಯಾಗಿದ್ದು, ಶ್ರೀಗಳಿಗೆ ಸೂಕ್ತ ಚಿಕಿತ್ಸೆಯ ಅಗತ್ಯವಿರುವ … Continue reading BIGG BREAKING NEWS : `ಇಸಿಜಿ’ಯಲ್ಲಿ ಮುರುಘಾ ಶರಣರಿಗೆ ಹೃದಯ ಸಂಬಂಧ ಸಮಸ್ಯೆ ಪತ್ತೆ : ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಶಿಫ್ಟ್ ಮಾಡಲು ನಿರ್ಧಾರ