BIGG BREAKING NEWS : ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳ ವಿಚಾರಣೆ : ಪೊಲೀಸರಿಂದ ಶ್ರೀಗಳಿಗೆ ಪ್ರಶ್ನೆಗಳ ಸುರಿಮಳೆ

ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಜೈಲುಪಾಲಾಗಿರುವ ಮುರುಘಮಠದ ಶ್ರೀಗಳಿಗೆ ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. BIGG NEWS : ʻ ಐಟಿ ಕಂಪನಿಗಳು ಸರ್ಕಾರಕ್ಕೆ ಆದಾಯ ತಂದುಕೊಡುವ ವಲಯ ʼ: ಸರ್ಕಾರದ ವಿರುದ್ಧ ಸಂತೋಷ್‌ ಹೆಗ್ಡೆ ಆಕ್ರೋಶ ಇಂದು ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳನ್ನು ವಿಚಾರಣೆ ನಡೆಸಲಾಗುತ್ತಿದ್ದು, ಪೊಲೀಸರು ಶ್ರೀಗಳಿಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುತ್ತಿದ್ದಾರೆ.ಆದರೆ ಶ್ರೀಗಳ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಹೇಳಲಾಗುತ್ತಿದೆ. … Continue reading BIGG BREAKING NEWS : ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಯಲ್ಲಿ ಮುರುಘಾ ಶ್ರೀಗಳ ವಿಚಾರಣೆ : ಪೊಲೀಸರಿಂದ ಶ್ರೀಗಳಿಗೆ ಪ್ರಶ್ನೆಗಳ ಸುರಿಮಳೆ