BIGG BREAKING NEWS : ಕೊಡಗು ಪ್ರವಾಸದ ವೇಳೆ ಒಂದರೆಡು ಕಡೆ ಬಟ್ಟೆಯಲ್ಲಿ ಕಲ್ಲಿಟ್ಟು ಎಸೆದಿದ್ದಾರೆ : ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು : ಆಗಸ್ಟ್ 18 ರಂದು ,ಕೊಡಗು ಜಿಲ್ಲೆಗೆ ಮಳೆಹಾನಿ ವೀಕ್ಷಣೆಗೆ ಹೋಗಿದ್ದ ವೇಳೆ ಒಂದರೆಡು ಕಡೆ ಬಟ್ಟೆಯಲ್ಲಿ ಕಲ್ಲಿಟ್ಟು ಎಸೆದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆಗಸ್ಟ್ 18ರಂದು ಅತಿವೃಷ್ಟಿಯಿಂದಾದ ಹಾನಿ ವೀಕ್ಷಿಸುವುದಕ್ಕಾಗಿ ಕೊಡಗು ಜಿಲ್ಲೆಗೆ ಹೋಗಿದ್ದೆ, ತಿತಿಮತಿಯಲ್ಲಿ 15-20 ಜನ ಕಪ್ಪು ಬಾವುಟ ಪ್ರದರ್ಶಿಸಿದರು ಆದರೆ ಪೊಲೀಸರು ಏನೂ ಮಾಡದೇ ಸುಮ್ಮನೆ ನಿಂತಿದ್ದರು. ಅವರು ಕಪ್ಪು ಬಾವುಟ ಕಾರಿನಲ್ಲಿ ಹಾಕಲು ಬಂದ್ರೂ ಸುಮ್ಮನಿದ್ದರು. ಕೊಡಗಿನಲ್ಲಿ ಪ್ರವಾಹ ಪರಿಸ್ಥಿತಿ … Continue reading BIGG BREAKING NEWS : ಕೊಡಗು ಪ್ರವಾಸದ ವೇಳೆ ಒಂದರೆಡು ಕಡೆ ಬಟ್ಟೆಯಲ್ಲಿ ಕಲ್ಲಿಟ್ಟು ಎಸೆದಿದ್ದಾರೆ : ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ