ಮಂಗಳೂರು :ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರನ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ, ಪಿಎಫ್ ಐ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದೆ.

BIG NEWS : ಮಹಾರಾಷ್ಟ್ರದ ಮಾಜಿ ಸಿಎಂ ʻಉದ್ದವ್​ ಠಾಕ್ರೆʼ ಭೇಟಿ ಮಾಡಿದ ಕೈಗಾರಿಕೋದ್ಯಮಿ ʻಗೌತಮ್ ಅದಾನಿʼ…?

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಹಾಗೂ ಪಿಎಫ್ ಐ ಕಚೇರಿಗಳ ಮೇಲೆ ಎನ್ ಐಎ ಏಕಕಾಲಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ. ಮಂಗಳೂರಿನ ನಲ್ಲಿಕಾಯಿ ರಸ್ತೆಯಲ್ಲಿರುವ ಎಸ್ ಡಿಪಿಐ ಹಾಗೂ ಪಿಎಫ್ ಐ ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share.
Exit mobile version