ತುಮಕೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಸೇತುವೆ ಮಧ್ಯೆ ಖಾಸಗಿ ಬಸ್ ಸಿಲುಕಿರುವಂತಹ ಘಟನೆ ನಡೆದಿದೆ.

BIGG BREAKING NEWS: ದೇಶದಲ್ಲಿ ಮಂಕಿಪಾಕ್ಸ್ ಭೀತಿ: ಇಂದು ಕೇಂದ್ರ ದ ಅಧಿಕಾರಿಗಳಿಂದ ಉನ್ನತ ಮಟ್ಟದ ಸಭೆ| Central meeting

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೊಮ್ಮತಮರಿ ಗ್ರಾಮದ ಬಳಿ ತುಂಬಿ ಹರಿಯುತ್ತಿರುವ ಸೇತುವೆ ಮಧ್ಯೆ ಖಾಸಗಿ ಬಸ್ ಸಿಲುಕಿತ್ತು. ಈ ವೇಳೆ ಬಸ್​​ನಲ್ಲಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್​ ಸಂಚಾರ ಮಾಡುತ್ತಿರುವಾಗ ಇದ್ದಕ್ಕಿದ್ದಂತೆ ನೀರಿನ ಹೆಚ್ಚಳದಿಂದ ನೀರಿನಲ್ಲೇ ಖಾಸಗಿ ಬಸ್ ನಿಂತಿದೆ. ಈ ವೇಳೆ ಸ್ಥಳಕ್ಕೆ ದಾವಿಸಿದ ಗ್ರಾಮಸ್ಥರು  ಬಸ್​ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.

ಕಾಮನ್​ವೆಲ್ತ್​ ಗೇಮ್ಸ್​ 2022 : 7ನೇ ದಿನದಾಟದಲ್ಲಿ ಸ್ಪರ್ಧಿಸಲಿರುವ ಭಾರತೀಯ ಆಟಗಾರರ ಸಂಪೂರ್ಣ ವೇಳಾಪಟ್ಟಿ |India Schedule Day 7

Share.
Exit mobile version