ಕೋಲಾರ : ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದು, ಈ ವೇಳೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತಂತೆ ಸುಳಿವು ನೀಡಿದ್ದಾರೆ.

BIGG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ : ಮುಖ್ಯ ಶಿಕ್ಷಕ ಅರೆಸ್ಟ್

ಕೋಲಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾನು ಮತ್ತೆ ಕೋಲಾರಕ್ಕೆ ನಾಮಪತ್ರ ಸಲ್ಲಿಸಲು ಬರುತ್ತೇನೆ ಎಂದು ಹೇಳುವ ಮೂಲಕ ಕೋಲಾರದಿಂದ ಸ್ಪರ್ಧೆ ಮಾಡುವ ಕುರಿತಂತೆ ಸುಳಿವು ನೀಡಿದ್ದಾರೆ.

ಇಂದು ಕೋಲಾರ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇಡೀ ದಿನ ಕೋಲಾರ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸ್ಪಂದನೆ, ಕ್ಷೇತ್ರದ ಚಿತ್ರಣ ಅರಿತು  ಪಕ್ಷದ ಸ್ಥಳೀಯ ನಾಯಕರ ಜೊತೆಗೆ ಸಭೆ ನಡೆಸಿದ್ದಾರೆ. ಈ ಮೂಲಕ ಜನರ ಹಾಗೂ ಮುಖಂಡರ ಅಭಿಪ್ರಾಯವನ್ನು ಕ್ರೂಢೀಕರಿಸಿದ್ದು,  ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವ ಕುರಿತಂತೆ ಸುಳಿವು ನೀಡಿದ್ದಾರೆ.

ʻನನ್ನ ಪತಿ ರಾತ್ರಿ 9 ಗಂಟೆಯವರೆಗೆ ಸ್ನೇಹಿತರೊಂದಿಗೇ ಕಾಲ ಕಳೆಯಲಿ, ನಾನು ಡಿಸ್ಟರ್ಬ್‌ ಮಾಡೋದಿಲ್ಲʼ ಎಂಬ ಒಪ್ಪಂದಕ್ಕೆ ಸಹಿ ಹಾಕಿದ ನವ ವಧು!

Share.
Exit mobile version