BIGG BREAKING NEWS : ಅಪೌಷ್ಠಿಕತೆ ಹೋಗಲಾಡಿಸುವ ಪ್ರಯತ್ನದಲ್ಲಿ ಪಾಲ್ಗೊಳ್ಳಿ : `ಮನ್ ಕೀ ಬಾತ್’ ನಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ : ದೇಶದಲ್ಲಿ ಹರ್ ಘರ್ ತಿರಂಗಾ ಯಶಸ್ವಿಯಾಗಿದ್ದು, ಬಹಳ ಅದ್ಧೂರಿಯಾಗಿ ಅಮೃತ ಮಹೋತ್ಸ ಆಚರಿಸಿದ್ದೇವೆ. ಇದೀಗ ದೇಶದಲ್ಲಿ ಅಪೌಷ್ಠಿಕತೆ ಹೋಗಲಾಡಿಸುವ ಪ್ರಯತ್ನದಲ್ಲಿ ಪಾಲ್ಗೊಳ್ಳಿ ಎಂದು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಹಾವೇರಿಯಲ್ಲಿ ಸೆ.1 ರಂದು ‘ಅಗ್ನಿಪಥ್ ನೇಮಕಾತಿ ಮೇಳ’ ಮನ್ ಕೀ ಬಾತ್ ನ 92 ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ ಅಮೃತ ಮಹೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗಿದೆ. ದೇಶದ ಜನರು … Continue reading BIGG BREAKING NEWS : ಅಪೌಷ್ಠಿಕತೆ ಹೋಗಲಾಡಿಸುವ ಪ್ರಯತ್ನದಲ್ಲಿ ಪಾಲ್ಗೊಳ್ಳಿ : `ಮನ್ ಕೀ ಬಾತ್’ ನಲ್ಲಿ ದೇಶದ ಜನತೆಗೆ ಪ್ರಧಾನಿ ಮೋದಿ ಕರೆ