ಮಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಂಗಳೂರಿನ ಜನತೆಗೆ ಇದೀಗ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.
BREAKING NEWS: ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ; ಸಿದ್ದರಾಮಯ್ಯ ಕುರಿತು ಮೂರು ಪುಸ್ತಕಗಳ ಬಿಡುಗಡೆ
ಮಂಗಳೂರಿನ ಮೇರಿಹಿಲ್ ಭಾಗದಲ್ಲಿ ಇಂದು ಬೆಳಗ್ಗೆ 10.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮೌಂಟ್ ಕಾರ್ಮೆಲ್ ಶಾಲಾ ವಿದ್ಯಾರ್ಥಿಗಳು ಹಾಗೂ ವಸತಿ ಸಮುಚ್ಚಯದ ನಿವಾಸಿಗಳು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ಭೂಕಂಪನದ ಅನುಭವವಾಗಿತ್ತಿತ್ತು. ಇದೀಗ ಮಂಗಳೂರು ನಗರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.