BIGG BREAKING NEWS : ರಾಯಚೂರಿನಲ್ಲಿ ಘೋರ ದುರಂತ : ತುಂಗಾಭದ್ರ ಎಡದಂಡೆ ಕಾಲುವೆಗೆ ಕಾರು ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು

ರಾಯಚೂರು : ರಾಜ್ಯಾದ್ಯಂತ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ರಾಯಚೂರಿನಲ್ಲಿ ತುಂಗಾಭದ್ರ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. BIGG NEWS : ಅಂಜನಾದ್ರಿ ಬೆಟ್ಟಕ್ಕೆ ಹನುಮಂತನ ದರ್ಶನಕ್ಕೆ ಹೋಗುವ ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ತುಂಗಾಭದ್ರ ಎಡದಂತೆ ಕಾಲುವೆಗೆ ಕಾರು ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಪತ್ತೆಗಾಗಿ ಶೋಧ ಕಾರ್ಯಚಾರಣೆ ನಡೆಯುತ್ತಿದೆ. ಮಸ್ಕಿ ಪೊಲೀಸ್ … Continue reading BIGG BREAKING NEWS : ರಾಯಚೂರಿನಲ್ಲಿ ಘೋರ ದುರಂತ : ತುಂಗಾಭದ್ರ ಎಡದಂಡೆ ಕಾಲುವೆಗೆ ಕಾರು ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು