BIGG BREAKING NEWS : ಕೊಪ್ಪಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ : ಇಬ್ಬರು ಸಾವು, ಹಲವರಿಗೆ ಗಾಯ

ಕೊಪ್ಪಳ : ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದಿದೆ. BIGG NEWS: ಹುಬ್ಬಳ್ಳಿಯಲ್ಲಿ ಮತ್ತೆ‌ ಮೊಳಗಿದ ಸಿದ್ದರಾಮಯ್ಯ ಪರ ಮುಂದಿನ‌ CM ಎಂಬ ಘೋಷಣೆ ಹುಲಿಹೈದರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಯಕ್ಕಪ್ಪ ತಳವಾರ (60) ಹಾಗೂ ಭಾಷಾ ಸಾಬ್ (22) ಎಂದು ಗುರುತಿಸಲಾಗಿದೆ. ಗಲಾಟೆಯಲ್ಲಿ ಧರ್ಮಣ್ಣ ಹರಿಜನಗೆ … Continue reading BIGG BREAKING NEWS : ಕೊಪ್ಪಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ : ಇಬ್ಬರು ಸಾವು, ಹಲವರಿಗೆ ಗಾಯ