ಬೆಂಗಳೂರು : ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಮುಂದುವರೆದಿದ್ದು, ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ ಬಳಿಕ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

BIGG NEWS : ಕಾಂಗ್ರೆಸ್ ನಿಂದ ಅಧಿಕಾರ ಅನುಭವಿಸಿರುವ ನೀವು ಕಷ್ಟದ ಕಾಲದಲ್ಲಿ ಪಕ್ಷದ ಜೊತೆ ನಿಲ್ಲಬೇಕಿತ್ತು : ಗುಲಾಮ್ ನಬೀ ರಾಜೀನಾಮೆಗೆ ಸಿದ್ದರಾಮಯ್ಯ ಕಿಡಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮಳೆಯ ಹೆಚ್ಚಾಗಿದ್ದು, ಮಳೆಹಾನಿ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಮಳೆಹಾನಿ ಕುರಿತು ಮಾಹಿತಿ ಕೊಟ್ಟ ನಂತರ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

BIGG NEWS : ಇಂದು ‘ಮನ್ ಕಿ ಬಾತ್’ನ 92ನೇ ಆವೃತ್ತಿಯಲ್ಲಿ ಪ್ರಧಾನಿ ಮೋದಿ ಮಾತುಕತೆ | Mann Ki Baat

ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣದ ವಿಚಾರದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮುರುಘ ಶ್ರೀಗಳ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಈ ಮಾತನಾಡಲು ಆಗಲ್ಲ. ತನಿಖೆ ಬಳಿಕ ಸತ್ಯ ಹೊರಬಲಿದೆ ಎಂದು ಹೇಳಿದ್ದಾರೆ.

BIGG NEWS : `BPL’ ಕಾರ್ಡ್ ಹೊಂದಿದ ಕಾರ್ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಕಾರ್ ಇದ್ರೂ ರದ್ದಾಗಲ್ಲ ರೇಷನ್ ಕಾರ್ಡ್ !

Share.
Exit mobile version