BIGG NEWS : ಹಾವೇರಿಯಲ್ಲಿ `RSS’ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ : 10 ಮಂದಿ ಆರೋಪಿಗಳ ಬಂಧನ

ಹಾವೇರಿ : ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಆರ್ ಎಸ್ಎಸ್ ಕಾರ್ಯಕರ್ತರ ಮೇಲೆ ನಿನ್ನೆ ರಾತ್ರಿ ಅನ್ಯಕೋಮಿನ ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. BIGG BREAKING NEWS : ಡಿನೋಟಿಫಿಕೇಶನ್ ಅಕ್ರಮ ಆರೋಪ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ರಟ್ಟೀಹಳ್ಳಿ ಪಟ್ಟಣದಲ್ಲಿ ನಿನ್ನೆ ರಾತ್ರಿ ಆರ್ ಎಸ್ಎಸ್ ಕಾರ್ಯಕರ್ತರು ಆರ್ ಎಸ್ಎಸ್ ಪಥಸಂಚಲನ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಓರ್ವ ಆರ್ … Continue reading BIGG NEWS : ಹಾವೇರಿಯಲ್ಲಿ `RSS’ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ : 10 ಮಂದಿ ಆರೋಪಿಗಳ ಬಂಧನ