ಬೆಂಗಳೂರು : ರಾಜ್ಯದ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಾಲ ಧ್ಯಾನ ಮಾಡಿಸಲು ಅಗತ್ಯ ಕ್ರಮ ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಪತ್ರ ಬರೆದು ಶಾಲೆಗಳಲ್ಲಿ ಮಕ್ಕಳಿಗೆ ಧನ್ಯಾ ಮಾಡಿಸಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಸಚಿವರು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, … Continue reading BIGG NEWS : ರಾಜ್ಯದ ಎಲ್ಲ ಶಾಲೆ-ಕಾಲೇಜುಗಳಲ್ಲಿ ಪ್ರತಿದಿನ 10 ನಿಮಿಷ ಧ್ಯಾನ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸೂಚನೆ
Copy and paste this URL into your WordPress site to embed
Copy and paste this code into your site to embed