BIGG NEWS : ಅಮೃತ ಸರೋವರ ಯೋಜನೆಯಲ್ಲಿ 100 ಕೆರೆಗಳ ಅಭಿವೃದ್ಧಿ : ಸಚಿವ ಹಾಲಪ್ಪ ಆಚಾರ

ಧಾರವಾಡ : ಜಿಲ್ಲೆಯಲ್ಲಿ ಹರಿಯುವ ತುಪ್ಪರಿಹಳ್ಳದಿಂದ ಬೆಣ್ಣೆಹಳ್ಳಕ್ಕೆ ಸೇರುವ ಸುಮಾರು 1.5 ಟಿಎಂಸಿ ಪ್ರಮಾಣದ ನೀರು ಬಳಸಿಕೊಂಡು, ಹುಬ್ಬಳ್ಳಿ ಹಾಗೂ ನವಲಗುಂದ ತಾಲ್ಲೂಕುಗಳ ಸುಮಾರು 10 ಸಾವಿರ ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಶ್ರೀ ಯೋಗೇಶ್ವರ ಏತನೀರಾವರಿ ಯೋಜನೆ ರೂಪಿಸಲಾಗಿದೆ. ಅಮೃತ ಸರೋವರ ಯೋಜನೆಯಡಿ ಜಿಲ್ಲೆಯ ನೂರಕ್ಕೂ ಅಧಿಕ ಕೆರೆ ಹಾಗೂ ಜಲಮೂಲಗಳನ್ನು ರಾಷ್ಟ್ರದಲ್ಲಿಯೇ ವಿನೂತನ ಶೈಲಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಗಣಿ, ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ … Continue reading BIGG NEWS : ಅಮೃತ ಸರೋವರ ಯೋಜನೆಯಲ್ಲಿ 100 ಕೆರೆಗಳ ಅಭಿವೃದ್ಧಿ : ಸಚಿವ ಹಾಲಪ್ಪ ಆಚಾರ