BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ 11 ಬಲಿ : 550 ಕ್ಕೂ ಹೆಚ್ಚು ಮನೆಗಳು ಜಲಾವೃತ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಮುಂದುವರೆದಿದ್ದು, ರಾಜ್ಯದ 13 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳವಾರ ಒಟ್ಟು 13 ಮಂದಿ ಬಲಿಯಾಗಿದ್ದಾರೆ. BIGG NEWS : ದಾವಣಗೆರೆಯಲ್ಲಿ ಇಂದು `ಸಿದ್ದರಾಮಯ್ಯ ಅಮೃತೋತ್ಸವ’ : ರಾಹುಲ್ ಗಾಂಧಿ ಸೇರಿ ಘಟನಾನುಘಟಿಗಳು ಭಾಗಿ ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ಮಂಡ್ಯ, ರಾಮನಗರ, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರೀ … Continue reading BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ 11 ಬಲಿ : 550 ಕ್ಕೂ ಹೆಚ್ಚು ಮನೆಗಳು ಜಲಾವೃತ