BIGG NEWS : ರಾಜ್ಯದಲ್ಲಿ ಮಳೆಯಿಂದ 14,575 ಮನೆಗಳಿಗೆ ಹಾನಿ : ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ

ಭಟ್ಕಳ :  ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ 14,575 ಮನೆಗಳಿಗೆ ಭಾಗಶಃ ಹಾನಿಯಾಗಿದೆ, 14 ಜಿಲ್ಲೆಗಳಲ್ಲಿ 21,431 ಹೆಕ್ಟೇರ್ ಪ್ರದೇಶದ ಕೃಷಿ ಭೂಮಿಗಳಿಗೆ ನೀರು ನುಗ್ಗಿ ಬೆಳೆ ನಷ್ಟವಾಗಿದೆ  ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG NEWS : ಇಂದು ‘ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ’ ಎಎಪಿ ಸೇರ್ಪಡೆ | Actor Tennis Krishna ಸಿಎಂ ಬಸವರಾಜ ಬೊಮ್ಮಾಯಿ ಭಟ್ಕಳದ ಮುಟ್ಟಳ್ಳಿಯಲ್ಲಿ  ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಭೇಟಿ ನೀಡಿದ … Continue reading BIGG NEWS : ರಾಜ್ಯದಲ್ಲಿ ಮಳೆಯಿಂದ 14,575 ಮನೆಗಳಿಗೆ ಹಾನಿ : ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ