BIGG NEWS : ಅತಿವೃಷ್ಟಿಯಿಂದ ಮನೆಹಾನಿ ಸಂತ್ರಸ್ತರಿಗೆ 24 ಗಂಟೆಯಲ್ಲಿ ಪರಿಹಾರ : ಸಚಿವ ಗೋವಿಂದ ಕಾರಜೋಳ

ಬೆಳಗಾವಿ : ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು. BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : 7 ಆರೋಪಿಗಳ ಬಂಧನ, 3 ಮಂದಿ ತಲೆಮರೆಸಿಕೊಂಡಿದ್ದಾರೆ : ADGP ಅಲೋಕ್ ಕುಮಾರ್ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ … Continue reading BIGG NEWS : ಅತಿವೃಷ್ಟಿಯಿಂದ ಮನೆಹಾನಿ ಸಂತ್ರಸ್ತರಿಗೆ 24 ಗಂಟೆಯಲ್ಲಿ ಪರಿಹಾರ : ಸಚಿವ ಗೋವಿಂದ ಕಾರಜೋಳ