BIGG NEWS : ಶೀಘ್ರವೇ `: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ದ 25 ಅಭ್ಯರ್ಥಿಗಳ ಘೋಷಣೆ

ಬಳ್ಳಾರಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವ ಮೂಲಕ ಮತ್ತೆ ರಾಜಕೀಯ ಮರುಪ್ರವೇಶ ಪಡೆದಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ. SHOCKING NEWS: ತಾನು ʻತೋಳʼದಂತೆ ಕಾಣಲು 18 ಲಕ್ಷ ರೂ. ಖರ್ಚು ಮಾಡಿದ ಜಪಾನ್‌ ವ್ಯಕ್ತಿ! | Man look like a wolf ಈಗಾಗಲೇ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜನಾರ್ದನ ರೆಡ್ಡಿ ಅವರ … Continue reading BIGG NEWS : ಶೀಘ್ರವೇ `: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ದ 25 ಅಭ್ಯರ್ಥಿಗಳ ಘೋಷಣೆ