BIGG NEWS : ಅಗ್ನಿವೀರರ ಆಯ್ಕೆಗೆ 43 ಸಾವಿರ ಅಭ್ಯಥಿಗಳು ಭಾಗಿ 4200 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹ

ಹಾವೇರಿ : ಅಗ್ನಿಪಥ್ ಯೋಜನೆಯಡಿ ಹಾವೇರಿಯಲ್ಲಿ ಕಳೆದ ಹದಿನೆಂಟು ದಿನಗಳಿಂದ ಜರುಗಿದ ಅಗ್ನಿವೀರರ ನೇಮಕಾತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 43ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದು, ಈ ಪೈಕಿ 4200 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು   ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು. BIGG NEWS : ವಿದ್ಯಾರ್ಥಿಗಳಲ್ಲಿ ಗಣಿತ ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ಸಚಿವ ಪ್ರಹ್ಲಾದ್ ಜೋಶಿ   ಭಾನುವಾರ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ವಿಭಾಗದಿಂದ  ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಹಿತಿ … Continue reading BIGG NEWS : ಅಗ್ನಿವೀರರ ಆಯ್ಕೆಗೆ 43 ಸಾವಿರ ಅಭ್ಯಥಿಗಳು ಭಾಗಿ 4200 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹ