BIGG NEWS : ಶೀಘ್ರವೇ ರಾಜ್ಯದಲ್ಲಿ ಮತ್ತೆ 500 ಜನೌಷಧಿ ಮಳಿಗೆ ಸ್ಥಾಪನೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಪ್ರಧಾನಮಂತ್ರಿ ಭಾರತೀಯ ಜನೌಷಧ ಪರಿಯೋಒಜನೆ ಅತ್ಯುತ್ತಮವಾಗಿ ಜಾರಿಯಾಗಿದ್,ದು ಈ ವರೆಗೆ 1052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ. ಶೀಘ್ರವೇ ಮತ್ತೆ 500 ಜನೌಷಧ ಮಳಿಗೆಗಳನ್ನು ತೆರೆಯಲಾಗುವುದು  ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. PM Kisan Yojana : ರೈತ ಸಮುದಾಯಕ್ಕೆ ಇಲ್ಲಿದೆ ಬಹುಮುಖ್ಯ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1,052 ಮಳಿಗೆಗಳು ಜೆನೆರಿಕ್ ಔಷಧಿಗಳನ್ನು ಸಬ್ಸಿಡಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದೆ ಎಂದರು. … Continue reading BIGG NEWS : ಶೀಘ್ರವೇ ರಾಜ್ಯದಲ್ಲಿ ಮತ್ತೆ 500 ಜನೌಷಧಿ ಮಳಿಗೆ ಸ್ಥಾಪನೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್